ಸಿದ್ದು ನ್ಯಾಮಗೌಡ ಇನ್ನಿಲ್ಲ, ಮೈಸೂರಲ್ಲಿ ಪ್ರತಾಪ್ ಸಿಂಹ ಪೊಲೀಸರ ವಶಕ್ಕೆ

May 28, 2018, 10:12 AM IST

ಭೀಕರ  ರಸ್ತೆ ಅಪಘಾತದದಲ್ಲಿ ಜಮಖಂಡಿ ಕಾಂಗ್ರೆಸ್ ಶಾಸಕ ಸಿದ್ದು ನ್ಯಾಮಗೌಡ ಸಾವನ್ನಪ್ಪಿದ್ದಾರೆ. ಲಾರಿ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು, ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಅವರು ನಿಧನರಾಗಿದ್ದಾರೆ.  ಸಾಲಮನ್ನಾ ಆಗ್ರಹಿಸಿ ಬಿಜೆಪಿ  ಕರ್ನಾಟಕ ಬಂದ್’ಗೆ ಕರೆ ನೀಡಿದೆ. ಆದರೆ ನಿರೀಕ್ಷಿತ ಮಟ್ಟದಲ್ಲಿ ಬಂದ್’ಗೆ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ.