ಬಿಹಾರ ದೋಣಿ ದುರಂತ: ಮೃತರ ಸಂಖ್ಯೆ 24ಕ್ಕೆ ಏರಿಕೆ

Published : Jan 15, 2017, 03:36 PM ISTUpdated : Apr 11, 2018, 01:02 PM IST
ಬಿಹಾರ ದೋಣಿ ದುರಂತ: ಮೃತರ ಸಂಖ್ಯೆ 24ಕ್ಕೆ ಏರಿಕೆ

ಸಾರಾಂಶ

ಕೇಂದ್ರ ಸರ್ಕಾರ ಮೃತರ ಕುಟುಂಬಕ್ಕೆ ಪರಿಹಾರವನ್ನು ಘೋಷಿಸಿದೆ. ಬಿಹಾರದ ರಾಜಕೀಯ ಪಕ್ಷಗಳು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ.

ಪಾಟ್ನಾ (ಜ.15): ಗಂಗಾನದಿಯಲ್ಲಿ ನಿನ್ನೆ ಸಂಭವಿಸಿದ ದೋಣಿ ಮುಳುಗಡೆ ದುರ್ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 24ಕ್ಕೇರಿದೆ.

ದೋಣಿಯು ನಿಗದಿಪಡಿಸಿದಕ್ಕಿಂತ ಹೆಚ್ಚು ಪ್ರಯಾಣಿಕರನ್ನು ಕೊಂಡೊಯ್ಯುತ್ತಿತ್ತು ಎನ್ನಲಾಗಿದೆ.  ದೋಣಿಯಲ್ಲಿ ಸುಮಾರು 40 ಮಂದಿ ಪ್ರಯಾಣಿಕರಿದ್ದರು.

ಕೇಂದ್ರ ಸರ್ಕಾರ ಮೃತರ ಕುಟುಂಬಕ್ಕೆ ಪರಿಹಾರವನ್ನು ಘೋಷಿಸಿದೆ. ಬಿಹಾರದ ರಾಜಕೀಯ ಪಕ್ಷಗಳು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಘಟನಯ ಉನ್ನತಮಟ್ಟದ ತನಿಖೆಗಾಗಿ ಆದೇಶಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಾಹ್ಯಾಕಾಶದಲ್ಲೂ ಆರೋಗ್ಯ ತುರ್ತುಪರಿಸ್ಥಿತಿ : ತುರ್ತು ಕಾರ್ಯಾಚರಣೆ
ಮುಂಬೈ ಪಾಲಿಕೆ ಚುನಾವಣೆಯಲ್ಲಿ ಅಳಿಸದ ಇಂಕ್‌ ಅಳಿಸಿದ ವಿವಾದ