
ನವದೆಹಲಿ (ನ.14): ದೇಶದ ಎಲ್ಲಾ ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳಲ್ಲಿ ನವೆಂಬರ್ 18 ರ ಮಧ್ಯರಾತ್ರಿವರೆಗೆ ಸುಂಕವನ್ನು (ಟೋಲ್ ) ರದ್ದುಗೊಳಿಸಲಾಗಿದೆ.
500 ಹಾಗೂ 1000 ರೂ. ನೋಟುಗಳ ರದ್ದಿನ ಪರಿಣಾಮವಾಗಿ ಜನರಿಗೆ ಉಂಟಾಗಿರುವ ಅನಾನುನೂಲವನ್ನು ಪರಿಗಣಿಸಿ ನ.14 ವರೆಗೆ ರಾಷ್ಟ್ರೀಯ ಹೆದ್ದಾರಿಗಳನ್ನು ಸುಂಕ (ಟೋಲ್) ಮುಕ್ತಗೊಳಿಸಿತ್ತು. ಈಗ ನ.18 ರವರೆಗೆ ಅದನ್ನು ಮುಂದೂಡಿದೆ.
ಪ್ರಯಾಣಿಕರಿಗೆ ಆಗುವ ಅನಾನುಕೂಲವನ್ನು ತಪ್ಪಿಸಲು ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.