
ಬೆಂಗಳೂರು (ಫೆ.01): ಗೋಡೆ ಕುಸಿತದಿಂದ ಸದ್ಯಕ್ಕೆ ಸ್ಥಗಿತಗೊಂಡಿರುವ ಮಂತ್ರಿ ಮಾಲ್ ನ್ನು ಮುಚ್ಚಬೇಕೋ ಅಥವಾ ತೆರೆಯಬೇಕೋ ಎಂಬುದು ನಾಳೆ ನಿರ್ಧಾರವಾಗಲಿದೆ.
ಮಂತ್ರಿ ಮಾಲ್ ಕಟ್ಟಡ ಗುಣಮಟ್ಟ ಕುರಿತು ತಜ್ಞರ ತಂಡ ಅಧ್ಯಾಯ ನಡೆಸಿದೆ. ಸತತ ೧6 ದಿನಗಳ ಅಧ್ಯಯನ , ಪರಿಶೀಲನೆ ನಂತರ ನಾಳೆ ಮಧ್ಯಾಹ್ನ 2 ಗಂಟೆಗೆ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಆಯುಕ್ತರಿಗೆ ವರದಿ ಸಲ್ಲಿಸಲಾಗುವುದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.