ನಾಳೆ ಭಾರತ-ಆಸೀಸ್ ಮ್ಯಾಚ್; ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್

Published : Sep 27, 2017, 05:32 PM ISTUpdated : Apr 11, 2018, 12:44 PM IST
ನಾಳೆ ಭಾರತ-ಆಸೀಸ್ ಮ್ಯಾಚ್; ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್

ಸಾರಾಂಶ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಾಳೆ ಭಾರತ- ಆಸ್ಟ್ರೇಲಿಯಾ ಪಂದ್ಯ ನಡೆಯಲಿದ್ದು ಸ್ಟೇಡಿಯಂ ಸುತ್ತಮುತ್ತ  ಬಿಗಿ ಭದ್ರತೆ ಒದಗಿಸಲಾಗಿದೆ.

ಬೆಂಗಳೂರು (ಸೆ.27): ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಾಳೆ ಭಾರತ- ಆಸ್ಟ್ರೇಲಿಯಾ ಪಂದ್ಯ ನಡೆಯಲಿದ್ದು ಸ್ಟೇಡಿಯಂ ಸುತ್ತಮುತ್ತ  ಬಿಗಿ ಭದ್ರತೆ ಒದಗಿಸಲಾಗಿದೆ.

ನಾಳೆ ನಡೆಯಲಿರುವ ಭಾರತ ಆಸ್ಟ್ರೇಲಿಯಾ ಕ್ರಿಕೆಟ್ ಮ್ಯಾಚ್ ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.  ಹೆಚ್ಚುವರಿ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

3 ಡಿಸಿಪಿ, 11 ಎಸಿಪಿ, 37 ಇನ್ಸ್ಪೆಕ್ಟರ್, 84 ಸಬ್ ಇನ್ಸ್ಪೆಕ್ಟರ್, 1500 ಪೇದೆಗಳು, 6 ಕೆಎಸ್ಆರ್ ಪಿ ಮತ್ತು ಡಿಆರ್ ತುಕಡಿಗಳ ನಿಯೋಜನೆ ಮಾಡಲಾಗಿದೆ.  ಹೆಚ್ಚುವರಿಯಾಗಿ ಗರುಡ ಫೋರ್ಸ್ ಬಳಕೆ ಮಾಡಲಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಟಿ. ಸುನಿಲ್ ಕುಮಾರ್ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕನ್ನಡ ಭಾಷೆ ಕಲಿಸದ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ: ಸಚಿವ ಮಧು ಬಂಗಾರಪ್ಪ
ಹೆಣ್ಣು ಭ್ರೂಣ ಹತ್ಯೆ ತಡೆಗೆ ಪ್ರತಿ ಜಿಲ್ಲೆಗೆ ನೋಡಲ್‌ ಅಧಿಕಾರಿ ನೇಮಕ: ಸಚಿವ ದಿನೇಶ್‌ ಗುಂಡೂರಾವ್‌