ನಾಳೆಯಿಂದ ಕಮಲದಲ್ಲಿ ಕೃಷ್ಣ ಪರ್ವ

Published : Mar 21, 2017, 05:13 PM ISTUpdated : Apr 11, 2018, 12:36 PM IST
ನಾಳೆಯಿಂದ ಕಮಲದಲ್ಲಿ ಕೃಷ್ಣ ಪರ್ವ

ಸಾರಾಂಶ

. ಕೃಷ್ಣ ಅವರ ಜೊತೆ ಆರ್. ಅಶೋಕ್ ಕೂಡ ರಾಷ್ಟ್ರ ರಾಜಧಾನಿಗೆ ತೆರಳಲಿದ್ದಾರೆ. ಪಕ್ಷಕ್ಕೆ ಸೇರ್ಪಡೆಗೊಂಡ ನಂತರ ಬಿಜೆಪಿ ಕಚೇರಿಯಲ್ಲಿ ಅದ್ಧೂರಿ ಸ್ವಾಗತ ನಡೆಯಲಿದೆ.

ಬೆಂಗಳೂರು(ಮಾ.21): ನಾಳೆಯಿಂದ ಬಿಜೆಪಿಯಲ್ಲಿ ಕೃಷ್ಣ ಪರ್ವ ಆರಂಭವಾಗಲಿದ್ದು, ಕಾಂಗ್ರೆಸ್'ನ ಮಾಜಿ ನಾಯಕ ಎಸ್.ಎಂ. ಕೃಷ್ಣ ಅವರು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.

ನಾಳೆ ಬೆಳಿಗ್ಗೆ ದೆಹಲಿಗೆ ತೆರಳಿರುವ ಅವರು ಸಂಜೆ 5 ಗಂಟೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿಗೆ ಸೇರಲಿದ್ದಾರೆ. ಕೃಷ್ಣ ಅವರ ಜೊತೆ ಆರ್. ಅಶೋಕ್ ಕೂಡ ರಾಷ್ಟ್ರ ರಾಜಧಾನಿಗೆ ತೆರಳಲಿದ್ದಾರೆ. ಪಕ್ಷಕ್ಕೆ ಸೇರ್ಪಡೆಗೊಂಡ ನಂತರ ಬಿಜೆಪಿ ಕಚೇರಿಯಲ್ಲಿ ಅದ್ಧೂರಿ ಸ್ವಾಗತ ನಡೆಯಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಭಿಮಾನದ ಹೆಸರಲ್ಲಿ ಇನ್ಮುಂದೆ ಕಿರುಕುಳ ನಡೆಯುವುದಿಲ್ಲ; ವಿಜಯಲಕ್ಷ್ಮೀ ದರ್ಶನ್ ಪೋಸ್ಟ್ ಮರ್ಮವೇನು?
ಬಾಂಗ್ಲಾ ಅಕ್ರಮ ವಲಸಿಗರ ಸಂಖ್ಯೆ ಶೇ.10 ರಷ್ಟು ಹೆಚ್ಚಾದರೂ ಅಸ್ಸಾಂ ಬಾಂಗ್ಲಾದೇಶದ ಭಾಗವಾಗಲಿದೆ: ಅಸ್ಸಾಂ ಸಿಎಂ