ನಾಳೆ ತಮಿಳುನಾಡು ಬಂದ್: ರಾಜ್ಯದಿಂದ ತಮಿಳುನಾಡಿಗೆ ಹೋಗುವ ಬಸ್ ಸೇವೆ ಸ್ಥಗಿತ

Published : Apr 04, 2018, 09:32 PM ISTUpdated : Apr 14, 2018, 01:13 PM IST
ನಾಳೆ ತಮಿಳುನಾಡು ಬಂದ್: ರಾಜ್ಯದಿಂದ ತಮಿಳುನಾಡಿಗೆ ಹೋಗುವ ಬಸ್ ಸೇವೆ ಸ್ಥಗಿತ

ಸಾರಾಂಶ

ನಾಳೆ  ತಮಿಳುನಾಡು ಬಂದ್’ಗೆ  ಕರೆ ನೀಡಿರುವ ಹಿನ್ನೆಲೆಯಲ್ಲಿ  ಬಸ್’ಗಳ ಸೇವೆಯನ್ನು  ಸ್ಥಗಿತಗೊಳಿಸಲಾಗಿದೆ.  

ಬೆಂಗಳೂರು (ಏ. 04): ನಾಳೆ  ತಮಿಳುನಾಡು ಬಂದ್’ಗೆ  ಕರೆ ನೀಡಿರುವ ಹಿನ್ನೆಲೆಯಲ್ಲಿ  ಬಸ್’ಗಳ ಸೇವೆಯನ್ನು  ಸ್ಥಗಿತಗೊಳಿಸಲಾಗಿದೆ.  

ಕಾವೇರಿ ನೀರು ಹಂಚಿಕೆಯ ನಿರ್ವಹಣಾ ಮಂಡಳಿ ರಚನೆಗೆ ಆಗ್ರಹಿಸಿ ತಮಿಳುನಾಡು ನಾಳೆ ಬಂದ್’ಗೆ  ಕರೆ ನೀಡಿದೆ.  ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದಿಂದ  ತಮಿಳುನಾಡಿಗೆ  ಹೋಗುವ 250 ಬಸ್ ಸೇವೆಯನ್ನು  ಕೆಎಸ್ ಆರ್ ಟಿಸಿ  ಸ್ಥಗಿತಗೊಳಿಸಿದೆ.  ರಾಜ್ಯದ ಬಸ್’ಗಳು ತಮಿಳುನಾಡಿಗೆ ಹೋದರೆ  ಅಹಿತಕರ ಘಟನೆ ಆಗುವ ಸಾಧ್ಯತೆ ಇರುವ  ಹಿನ್ನಲೆಯಲ್ಲಿ ಬಸ್ ಸೇವೆ ನಿಲ್ಲಿಸಲಾಗಿದೆ. ಬೆಳಗ್ಗೆಯಿಂದಲೇ ಬಸ್ ಸೇವೆ ಸ್ಥಗಿತವಾಗಿರುತ್ತದೆ.  ಸಂಜೆ ಪರಿಸ್ಥಿತಿ ನೋಡಿಕೊಂಡು ಬಸ್ ಓಡಿಸುವ ಚಿಂತನೆ ನಡೆಸಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪಂದ್ಯದ ವೇಳೆ ಕಬಡ್ಡಿ ಪಟು ಹತ್ಯೆ ಪ್ರಕರಣ, ಆರೋಪಿಯನ್ನು ಎನ್‌ಕೌಂಟರ್ ಮಾಡಿ ಮುಗಿಸಿದ ಪೊಲೀಸ್
Oil Scam: 1996ರ ಕ್ರಿಕೆಟ್‌ ವಿಶ್ವಕಪ್‌ ವಿಜೇತ ನಾಯಕ ಅರ್ಜುನ್‌ ರಣತುಂಗಾ ಬಂಧನ?