ಅಯೋಧ್ಯೆ ವಿಚಾರಣೆ ಮಾಡಲ್ಲ ಎಂದ ನ್ಯಾ. ಉದಯ್ ಲಲಿತ್!

ಅಯೋಧ್ಯೆ ವಿಚಾರಣೆ ಮಾಡಲ್ಲ ಎಂದ ನ್ಯಾ. ಉದಯ್ ಲಲಿತ್!

Published : Jan 10, 2019, 05:23 PM IST

ಪ್ರಮುಖ ಬೆಳವಣಿಗೆಯಲ್ಲಿ ಅಯೋದ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿದ್ದ ಸುಪ್ರೀಂ ಕೋರ್ಟ್ ಪಂಚ ಸದಸ್ಯ ಪೀಠದಲ್ಲಿದ್ದ ನ್ಯಾಯಮೂರ್ತಿ ಉದಯ್ ಲಲಿತ್ ವಿಚಾರಣೆಯಿಂದ ಹಿಂದಕ್ಕೆ ಸರಿದಿದ್ದಾರೆ.

ನವದೆಹಲಿ(ಜ.09): ಪ್ರಮುಖ ಬೆಳವಣಿಗೆಯಲ್ಲಿ ಅಯೋದ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿದ್ದ ಸುಪ್ರೀಂ ಕೋರ್ಟ್ ಪಂಚ ಸದಸ್ಯ ಪೀಠದಲ್ಲಿದ್ದ ನ್ಯಾಯಮೂರ್ತಿ ಉದಯ್ ಲಲಿತ್ ವಿಚಾರಣೆಯಿಂದ ಹಿಂದಕ್ಕೆ ಸರಿದಿದ್ದಾರೆ. ವಿಚಾರಣೆ ನಡೆಸುತ್ತಿದ್ದ ಪಂಚ ಸದಸ್ಯ ಪೀಠದಲ್ಲಿ ಉದಯ್ ಲಲಿತ್ ಅವರನ್ನು ಮುಂದುವರೆಸಲು ಮುಸ್ಲಿಂ ಅರ್ಜಿದಾರರು ಆಕ್ಷೇಪ ವ್ಯಕ್ತಪಡಿಸಿದ್ದರು. ಪ್ರಮುಖವಾಗಿ ನ್ಯಾಯಮೂರ್ತಿ ಉದಯ್ ಲಲಿತ್ 1994ರಲ್ಲಿ ಇದೇ ಪ್ರಕರಣದಲ್ಲಿ ವಕೀಲರಾಗಿ ವಾದ ಮಂಡಿಸಿದ್ದರು. ಬಳಿಕ ನ್ಯಾಯಮೂರ್ತಿಳಾಗಿ ಆಯ್ಕೆಯಾಗಿ ಇದೀಗ ಸುಪ್ರೀಂ ಕೋರ್ಟ್ ಪಂಚ ಸದಸ್ಯ ಪೀಠಕ್ಕೆ ಸೇರ್ಪಡೆಯಾಗಿದ್ದಾರೆ.

 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...

 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!