ಅಯೋಧ್ಯೆ ವಿಚಾರಣೆ ಮಾಡಲ್ಲ ಎಂದ ನ್ಯಾ. ಉದಯ್ ಲಲಿತ್!

ಅಯೋಧ್ಯೆ ವಿಚಾರಣೆ ಮಾಡಲ್ಲ ಎಂದ ನ್ಯಾ. ಉದಯ್ ಲಲಿತ್!

Published : Jan 10, 2019, 05:23 PM IST

ಪ್ರಮುಖ ಬೆಳವಣಿಗೆಯಲ್ಲಿ ಅಯೋದ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿದ್ದ ಸುಪ್ರೀಂ ಕೋರ್ಟ್ ಪಂಚ ಸದಸ್ಯ ಪೀಠದಲ್ಲಿದ್ದ ನ್ಯಾಯಮೂರ್ತಿ ಉದಯ್ ಲಲಿತ್ ವಿಚಾರಣೆಯಿಂದ ಹಿಂದಕ್ಕೆ ಸರಿದಿದ್ದಾರೆ.

ನವದೆಹಲಿ(ಜ.09): ಪ್ರಮುಖ ಬೆಳವಣಿಗೆಯಲ್ಲಿ ಅಯೋದ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿದ್ದ ಸುಪ್ರೀಂ ಕೋರ್ಟ್ ಪಂಚ ಸದಸ್ಯ ಪೀಠದಲ್ಲಿದ್ದ ನ್ಯಾಯಮೂರ್ತಿ ಉದಯ್ ಲಲಿತ್ ವಿಚಾರಣೆಯಿಂದ ಹಿಂದಕ್ಕೆ ಸರಿದಿದ್ದಾರೆ. ವಿಚಾರಣೆ ನಡೆಸುತ್ತಿದ್ದ ಪಂಚ ಸದಸ್ಯ ಪೀಠದಲ್ಲಿ ಉದಯ್ ಲಲಿತ್ ಅವರನ್ನು ಮುಂದುವರೆಸಲು ಮುಸ್ಲಿಂ ಅರ್ಜಿದಾರರು ಆಕ್ಷೇಪ ವ್ಯಕ್ತಪಡಿಸಿದ್ದರು. ಪ್ರಮುಖವಾಗಿ ನ್ಯಾಯಮೂರ್ತಿ ಉದಯ್ ಲಲಿತ್ 1994ರಲ್ಲಿ ಇದೇ ಪ್ರಕರಣದಲ್ಲಿ ವಕೀಲರಾಗಿ ವಾದ ಮಂಡಿಸಿದ್ದರು. ಬಳಿಕ ನ್ಯಾಯಮೂರ್ತಿಳಾಗಿ ಆಯ್ಕೆಯಾಗಿ ಇದೀಗ ಸುಪ್ರೀಂ ಕೋರ್ಟ್ ಪಂಚ ಸದಸ್ಯ ಪೀಠಕ್ಕೆ ಸೇರ್ಪಡೆಯಾಗಿದ್ದಾರೆ.

 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...

 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
21:04ಪಿಜಿಯಲ್ಲಿ ಪ್ರೇಯಸಿ ಜೊತೆ ಕುಚ್​-ಕುಚ್​​! ರೆಡ್ ​​ಹ್ಯಾಂಡಾಗಿ ಸಿಕ್ಕಿಬಿದ್ದ ಗಂಡ ಕೊಟ್ಟ ಕಾರಣವೇ ಬೇರೆ!
04:59ಟಾಕ್ಸಿಕ್ ಹಸಿಬಿಸಿ ದೃಶ್ಯದ ವಿರುದ್ದ ಕಂಪ್ಲೇಂಟ್; ಈ ವಿವಾದದ ಬಗ್ಗೆ ಯಶ್ ಏನಂತಾರೆ..?
48:16Left Right & Centre: ಟ್ರಂಪ್ ಆಡಳಿತಾವಧಿಯಲ್ಲಿ ಹೆಚ್ಚಾಯ್ತಾ ಅಮೆರಿಕಾ ದಾದಾಗಿರಿ?
19:15ಇರಾನ್ ಮೇಲೆ ಟ್ರಂಪ್ ಕೆಂಗಣ್ಣು; 3ನೇ ಮಹಾಯುದ್ದವಾದ್ರೆ ಭಾರತದ ಮೇಲಾಗುವ ಪರಿಣಾಮವೇನು?
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
24:37ಬೆಂಗಳೂರು: ತಾಯಿ ಮೇಲಿನ ದ್ವೇಷಕ್ಕೆ 6 ವರ್ಷದ ಬಾಲಕಿ ಹತ್ಯೆ; ಪಾಗಲ್ ಪ್ರೇಮಿ ಕಾಟಕ್ಕೆ ವಿದ್ಯಾರ್ಥಿನಿ ಬಲಿ!
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?