ಅಯೋಧ್ಯೆ ವಿಚಾರಣೆ ಮಾಡಲ್ಲ ಎಂದ ನ್ಯಾ. ಉದಯ್ ಲಲಿತ್!

ಅಯೋಧ್ಯೆ ವಿಚಾರಣೆ ಮಾಡಲ್ಲ ಎಂದ ನ್ಯಾ. ಉದಯ್ ಲಲಿತ್!

Published : Jan 10, 2019, 05:23 PM IST

ಪ್ರಮುಖ ಬೆಳವಣಿಗೆಯಲ್ಲಿ ಅಯೋದ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿದ್ದ ಸುಪ್ರೀಂ ಕೋರ್ಟ್ ಪಂಚ ಸದಸ್ಯ ಪೀಠದಲ್ಲಿದ್ದ ನ್ಯಾಯಮೂರ್ತಿ ಉದಯ್ ಲಲಿತ್ ವಿಚಾರಣೆಯಿಂದ ಹಿಂದಕ್ಕೆ ಸರಿದಿದ್ದಾರೆ.

ನವದೆಹಲಿ(ಜ.09): ಪ್ರಮುಖ ಬೆಳವಣಿಗೆಯಲ್ಲಿ ಅಯೋದ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸುತ್ತಿದ್ದ ಸುಪ್ರೀಂ ಕೋರ್ಟ್ ಪಂಚ ಸದಸ್ಯ ಪೀಠದಲ್ಲಿದ್ದ ನ್ಯಾಯಮೂರ್ತಿ ಉದಯ್ ಲಲಿತ್ ವಿಚಾರಣೆಯಿಂದ ಹಿಂದಕ್ಕೆ ಸರಿದಿದ್ದಾರೆ. ವಿಚಾರಣೆ ನಡೆಸುತ್ತಿದ್ದ ಪಂಚ ಸದಸ್ಯ ಪೀಠದಲ್ಲಿ ಉದಯ್ ಲಲಿತ್ ಅವರನ್ನು ಮುಂದುವರೆಸಲು ಮುಸ್ಲಿಂ ಅರ್ಜಿದಾರರು ಆಕ್ಷೇಪ ವ್ಯಕ್ತಪಡಿಸಿದ್ದರು. ಪ್ರಮುಖವಾಗಿ ನ್ಯಾಯಮೂರ್ತಿ ಉದಯ್ ಲಲಿತ್ 1994ರಲ್ಲಿ ಇದೇ ಪ್ರಕರಣದಲ್ಲಿ ವಕೀಲರಾಗಿ ವಾದ ಮಂಡಿಸಿದ್ದರು. ಬಳಿಕ ನ್ಯಾಯಮೂರ್ತಿಳಾಗಿ ಆಯ್ಕೆಯಾಗಿ ಇದೀಗ ಸುಪ್ರೀಂ ಕೋರ್ಟ್ ಪಂಚ ಸದಸ್ಯ ಪೀಠಕ್ಕೆ ಸೇರ್ಪಡೆಯಾಗಿದ್ದಾರೆ.

 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...

 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?