ಯುವಕನ ಕ್ರೌರ್ಯಕ್ಕೆ ಕಮರಿದ 'ಸೌಂದರ್ಯ'

Published : Sep 14, 2016, 12:42 AM ISTUpdated : Apr 11, 2018, 12:43 PM IST
ಯುವಕನ ಕ್ರೌರ್ಯಕ್ಕೆ ಕಮರಿದ 'ಸೌಂದರ್ಯ'

ಸಾರಾಂಶ

ಮೈಸೂರು(ಸೆ.14): ಪ್ರೀತಿಸುವಂತೆ ಕಿರುಕುಳ ನೀಡಿದ್ದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಅಂಕನಹಳ್ಳಿಯಲ್ಲಿ ನಡೆದಿದೆ.

ಮೈಸೂರಿ ಜೆಎಸ್'ಎಸ್ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿ ಸೌಂದರ್ಯ ಎಂಬಾಕೆ ಆತ್ಮಹತ್ಯೆಗೆ ಶರಣಾಗಿದ್ದು, ಈಕೆಗೆ ಮನುಗನಹಳ್ಳಿಯ ಕಿರಣ್ ಎಂಬಾತ 'ನನ್ನನ್ನು ಪ್ರೀತಿಸು, ಇಲ್ಲವಾದರೆ ನಿನ್ನನ್ನು ಕೊಲೆ ಮಾಡುತ್ತೇನೆ' ಎಂದು ಬೆದರಿಕೆ ಹಾಕಿದ್ದ. ಈ ವಿಚಾರವನ್ನು ತನ್ನ ಪೋಷಕರಿಗೂ ತಿಳಿಸಿದ್ದು, ಅವರು ಆಖೆಗೆ ಸಮಾಧಾನ ಮಾಡಿದ್ದರು. ಆದರೆ ಯುವಕನ ಉಪಟಳ ಜಾಸ್ತಿಯಾಗಿದ್ದರಿಂದ ಮನನೊಂದ ಸೌಂದರ್ಯ ಬೆಂಕಿ ಹಚ್ಚಿಕೊಂಡಿದ್ದಳು.

ತೀವ್ರ ಸುಟ್ಟ ಗಾಯಗಳಾಗಿದ್ದ ಆಕೆಯನ್ನು ಆಸ್ಪತ್ರೆಗೆ ದಾಖಲಾಯಿಸಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಇದೀಗ ಇಲ್ಲಿನ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜನವರಿ 1ರಿಂದ ಬೆಂಗಳೂರು ಕಲಬುರಗಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ವೇಳಾಪಟ್ಟಿ ಬದಲಾವಣೆ
ಸೆಲ್ಫಿ ವಿಡಿಯೋ ಮಾಡಿ ಪ್ರಾಣಬಿಟ್ಟ ಮಹಿಳೆ ಕೇಸಿಗೆ ಟ್ವಿಸ್ಟ್; ಗಂಡನ ಬಿಟ್ಟು ಬಂದರೂ ನರಕ ತೋರಿಸಿದ್ದ ಪ್ರೇಮಿ!