
ಸೋನಿಯಾ, ಪ್ರಿಯಾಂಕಾ, ರಾಹುಲ್ ಆಗಾಗ ದಿಲ್ಲಿಯ ಖಾನ್ ಮಾರ್ಕೆಟ್ಗೆ ಊಟಕ್ಕೆ ಹೋಗುತ್ತಾರೆ ಎನ್ನುವುದನ್ನೇ ನೆಪ ಮಾಡಿ ಖಾನ್ ಮಾರ್ಕೆಟ್ ಗ್ಯಾಂಗ್ ಎಂದು ಮೋದಿ ಟೀಕಿಸಿದ್ದರು. ಇದರಿಂದ ಕಾಂಗ್ರೆಸ್ ನಾಯಕರ ಮೇಲಾದ ಪರಿಣಾಮ ಹಾಗಿರಲಿ, ಸ್ವತಃ ಖಾನ್ ಮಾರ್ಕೆಟ್ ವ್ಯಾಪಾರಿಗಳಿಗೆ ಆತಂಕ ಶುರುವಾಗಿದೆ.
ದಿಲ್ಲಿಯಲ್ಲೂ ತೇಜಸ್ವಿ ಸೂರ್ಯ ಹವಾ!
ಎಲ್ಲಿ ಮೋದಿ ಮಾತಿನಿಂದ ಅಧಿಕಾರಿಗಳು ತೊಂದರೆ ಕೊಡುತ್ತಾರೋ ಎಂದು ವ್ಯಾಪಾರಿಗಳು ಬಿಜೆಪಿ ಧ್ವಜ ಹಚ್ಚಿ, ದೊಡ್ಡ ದೊಡ್ಡ ಮೋದಿ ಪೋಸ್ಟರ್ಗಳನ್ನು ಅಂಗಡಿಗಳಲ್ಲಿ ಹಾಕಿಕೊಂಡಿದ್ದಾರೆ. ಅಂದಹಾಗೆ ಖಾನ್ ಮಾರ್ಕೆಟ್ ಏಷ್ಯಾದ ಅತ್ಯಂತ ದುಬಾರಿ ಮಾರುಕಟ್ಟೆಗಳಲ್ಲಿ ಒಂದು.
- ಪ್ರಶಾಂತ್ ನಾತು, ಸುವರ್ಣ ನ್ಯೂಸ್ ದೆಹಲಿ ಪ್ರತಿನಿಧಿ
ರಾಜಕಾರಣದ ಸುದ್ದಿಗಾಗಿ ‘ಇಂಡಿಯಾ ಗೇಟ್’ ಕ್ಲಿಕ್ ಮಾಡಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.