ನೋಟಿಸ್'ಗೂ ಕ್ಯಾರೆ ಎನ್ನದ ವಾಹನ ಮಾಲೀಕರಿಗೆ ಪೊಲೀಸರಿಂದ ಶಾಕ್

Published : May 02, 2017, 12:04 PM ISTUpdated : Apr 11, 2018, 01:05 PM IST
ನೋಟಿಸ್'ಗೂ ಕ್ಯಾರೆ ಎನ್ನದ ವಾಹನ ಮಾಲೀಕರಿಗೆ ಪೊಲೀಸರಿಂದ ಶಾಕ್

ಸಾರಾಂಶ

ಈ ಬಗ್ಗೆ ಸಂಚಾರ ವಿಭಾಗದ ಹೆಚ್ಚುವರಿ ಆಯುಕ್ತರಾದ ಆರ್.ಹಿತೇಂದ್ರ ನೂತನ ಯೋಜನೆಯ ರೂಪಿಸುವುದರ ಬಗ್ಗೆ ಟ್ವಿಟ್ಟರ್'ನಲ್ಲಿ ಸುಳಿವು ಬಿಟ್ಟಿದ್ದಾರೆ.

ಬೆಂಗಳೂರು(ಮೇ.02): ಸಂಚಾರಿ ನಿಯಮ ಉಲ್ಲಂಘಿಸಿದವರಿಂದ ದಂಡ ವಸೂಲಿ ಮಾಡಲು ಬೆಂಗಳೂರು ಸಂಚಾರಿ ಪೊಲೀಸರು ಮಾಸ್ಟ'ರ್ ಪ್ಲ್ಯಾನ್ ಮಾಡಿದ್ದಾರೆ. ವಾಹನ ಮಾಲೀಕರು ಸಂಚಾರಿ ನಿಯಮ ಉಲ್ಲಂಘಿಸಿ ದಂಡ ಪಾವತಿ ಮಾಡದೆ ತಪ್ಪಿಸಿಕೊಂಡಿದ್ದರೆ ಪೊಲೀಸರೆ ಮನೆಗೆ ಬಂದು ದಂಡ ವಸೂಲಿ ಮಾಡಲಿದ್ದಾರೆ. ಈ ಬಗ್ಗೆ ಸಂಚಾರ ವಿಭಾಗದ ಹೆಚ್ಚುವರಿ ಆಯುಕ್ತರಾದ ಆರ್.ಹಿತೇಂದ್ರ ನೂತನ ಯೋಜನೆಯ ರೂಪಿಸುವುದರ ಬಗ್ಗೆ ಟ್ವಿಟ್ಟರ್'ನಲ್ಲಿ ಸುಳಿವು ಬಿಟ್ಟಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

BL Santhosh meets BS Yediyurappa: ಯಡಿಯೂರಪ್ಪರಿಗೆ 50 ವರ್ಷದ ರಾಜಕೀಯಕ್ಕೆ ಸಂತೋಷ್ ಶುಭ
Kalaburagi heatwave record: ಕಲಬುರಗಿಯಲ್ಲಿ ಈ ಬೇಸಿಗೆಯ ದಾಖಲೆ 45 ಡಿಗ್ರಿ ತಾಪಮಾನ; ಸುರಪುರದಲ್ಲಿ ಕಾರ್ಮಿಕ ಸಾವು!