
ನವದೆಹಲಿ (ನ.26): ದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್ ನಲ್ಲಿ 26/11ರಲ್ಲಿ ಮಡಿದ ಯೋಧರನ್ನು ಸ್ಮರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾಜಿ ವಿದೇಶಾಂಗ ಕಾರ್ಯದರ್ಶಿ ಶಶಾಂಕ್, ಹಿರಿಯ ಪತ್ರಕರ್ತ ಕಾಂಚನ್ ಗುಪ್ತಾ, ರಕ್ಷಣಾ ತಜ್ಞ ಸುಶಾಂತ್ ಸರಿನ್, ನಿವೃತ್ತ ಸೇನಾಧಿಕಾರಿಗಳು ಸೇರಿದಂತೆ ಹಲವರು ಭಾಗಿಯಾಗಿದ್ದರು.
ಪಾಕಿಸ್ತಾನ ಭಯೋತ್ಪಾದನೆಯನ್ನು ಪೋಷಿಸುವ ರಾಷ್ಟ್ರ ಎಂಬ ವಿಷಯದ ಬಗ್ಗೆ ಚರ್ಚೆ ನಡೆಯಿತು. ಕಳೆದ ವಾರವಷ್ಟೇ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ ರಾಜ್ಯಸಭೆಯಲ್ಲಿ ಪಾಕಿಸ್ತಾನ ಭಯೋತ್ಪಾದನೆಯನ್ನು ಪೋಷಿಸುವ ರಾಷ್ಟ್ರ ಎಂಬ ಖಾಸಗಿ ವಿಧೇಯಕವನ್ನು ಮಂಡಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.