ಪತ್ನಿ ಕೊಲ್ಲುವ ಬದಲು ತ್ರಿವಳಿ ತಲಾಖ್: ಎಸ್ಪಿ ಮುಖಂಡನ ವಿವಾದ

Published : Jul 24, 2018, 03:00 PM IST
ಪತ್ನಿ ಕೊಲ್ಲುವ ಬದಲು ತ್ರಿವಳಿ ತಲಾಖ್: ಎಸ್ಪಿ ಮುಖಂಡನ ವಿವಾದ

ಸಾರಾಂಶ

ಎಸ್‌ಪಿ ಮುಖಂಡ ರಿಯಾಜ್ ಅಹ್ಮದ್ ತ್ರಿವಳಿ ತಲಾಖ್ ಬಗ್ಗೆ ವಿವಾದಾತ್ಮಕ ಹೇಳಿಕೆ ತ್ರಿವಳಿ ತಲಾಖ್ ಸಮರ್ಥಿಸಿಕೊಳ್ಳುವ ನಿಟ್ಟಿನಲ್ಲಿ ವಿವಾದದ ಕಿಚ್ಚು ಹೆಚ್ಚಿಸಿದ ಮುಖಂಡ

ನವದೆಹಲಿ(ಜು.24): ಮುಸ್ಲಿಮರಲ್ಲಿ ಆಚರಣೆಯಲ್ಲಿರುವ ತ್ರಿವಳಿ ತಲಾಖ್‌ನಿಂದ ಮಹಿಳೆಯರಿಗಾಗುವ ಅನ್ಯಾಯ ಸರಿಪಡಿಸಲು ತ್ರಿವಳಿ ತಲಾಖ್ ಅನ್ನೇ ರದ್ದು ಮಾಡಲು ಕೇಂದ್ರ ಸರ್ಕಾರ ಹೊರಟಿರುವಾಗ, ಎಸ್‌ಪಿ ಮುಖಂಡ ರಿಯಾಜ್ ಅಹ್ಮದ್ ತ್ರಿವಳಿ ತಲಾಖ್ ಸಮರ್ಥಿಸಿಕೊಳ್ಳುವ ಮೂಲಕ ವಿವಾದದ ಕಿಚ್ಚು ಹೊತ್ತಿಸಿದ್ದಾರೆ.

ಮಹಿಳೆಯೊಬ್ಬರು ಪರ ಪುರುಷನ ಜತೆ ಅಕ್ರಮ ಸಂಬಂಧವಿಟ್ಟು ಕೊಂಡು, ತನ್ನ ಪತಿಗೆ ಅನ್ಯಾಯ ಮಾಡುತ್ತಿದ್ದರೆ, ಆ ವ್ಯಕ್ತಿಯ ಮುಂದೆ ಪತ್ನಿಗೆ ತ್ರಿವಳಿ ತಲಾಖ್ ಅಥವಾ ಪತ್ನಿಯನ್ನು ಕೊಲ್ಲುವ ಎರಡು ಆಯ್ಕೆಗಳಿರುತ್ತವೆ ಎಂದು ಎಸ್‌ಪಿ ಮುಖಂಡ ರಿಯಾಜ್ ಅಹ್ಮದ್ ವಿವಾದಾತ್ಮಕ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಳ್ಳಾರಿಯಲ್ಲಿ ಎಫ್‌ಡಿಎ ಸ್ಪರ್ಧಾತ್ಮಕ ಪರೀಕ್ಷೆ: ಕಾಲು ಗೆಜ್ಜೆ ತೆಗೆದು ಪರೀಕ್ಷೆ ಬರೆದ ವಿದ್ಯಾರ್ಥಿನಿಯರು
ಜವರಾಯನಂತೆ ಬಂತು ಜಲ್ಲಿಕಲ್ಲು ತುಂಬಿದ್ದ ಲಾರಿ: ಮನೆ ಮುಂದೆ ಚಳಿ ಕಾಯಿಸುತ್ತಿದ್ದ 90 ವರ್ಷದ ವೃದ್ಧ ಬಲಿ