
ಬೆಂಗಳೂರು (ಮಾ. 21): ತ್ರಿವಳಿ ಮಕ್ಕಳಿಗೆ ತಾಯಿಯೊಬ್ಬಳು ಜನ್ಮ ನೀಡಿದ್ದಾರೆ. ಬೀದರ್ ಜಿಲ್ಲಾಧಿಕಾರಿ ಅಂಗರಕ್ಷಕ ಹಣಮಂತರೆಡ್ಡಿಗೆ ಮೂವರು ಮಕ್ಕಳ ಭಾಗ್ಯ ಸಿಕ್ಕಿದೆ.
ಎರಡು ಹೆಣ್ಣು ಒಂದು ಗಂಡು ಮಗುವಿಗೆ ತಾಯಿ ಆಶಾರಾಣಿ ಜನ್ಮ ನೀಡಿದ್ದಾರೆ. ತಾಯಿ, ಮಕ್ಕಳು ಆರೋಗ್ಯವಾಗಿದ್ದಾರೆ. ತೆಲಂಗಣದ ಸಂಗಾರೆಡ್ಡಿ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿದೆ.
ತ್ರಿವಳಿ ಮಕ್ಕಳ ಜನನದಿಂದ ಕುಟುಂಬ ಸಂತಸ ವ್ಯಕ್ತಪಡಿಸಿದೆ. ಬೀದರ್ ಜಿಲ್ಲಾ ಪೊಲೀಸ್’ನ ಡಿಎಆರ್ ಪೇದೆಯಾಗಿ ಹಣಮಂತರೆಡ್ಡಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.