ಅಂತಿಮ ಯತ್ನದಲ್ಲಿ ಟ್ರಬಲ್ ಶೂಟರ್ : ಫಲಿಸುತ್ತಾ ಪ್ರಯತ್ನ?

Published : Jul 22, 2019, 10:38 AM IST
ಅಂತಿಮ ಯತ್ನದಲ್ಲಿ ಟ್ರಬಲ್ ಶೂಟರ್ : ಫಲಿಸುತ್ತಾ ಪ್ರಯತ್ನ?

ಸಾರಾಂಶ

ರಾಜ್ಯ ರಾಜಕೀಯ ವಿಪ್ಲವ ಮುಂದುವರಿದಿದೆ. ವಿಶ್ವಾಸಮತಕ್ಕೆ ಇಂದು ಸಮಯಾವಕಾಶ ನೀಡಲಾಗಿದ್ದು, ಸರ್ಕಾರ ಉರುಳುತ್ತದೆಯೋ, ಉಳಿಯುತ್ತದೆಯೋ ಎನ್ನುವ ಕುತೂಹಲ ಎಲ್ಲರಲ್ಲಿದೆ. ಇತ್ತ ನಾಯಕರೂ ಅಂತಿಮ ಹಂತದ ಪ್ರಯತ್ನ ಮಾಡುತ್ತಿದ್ದಾರೆ.

ಬೆಂಗಳೂರು [ಜು.22] : ರಾಜ್ಯ ರಾಜಕೀಯ ಪ್ರಹಸನ ಮುಂದುವರಿದಿದೆ. ಮೈತ್ರಿ ಪಾಳಯಕ್ಕೆ ವಿಶ್ವಾಸಮತ ಯಾಚಿಸಲು ಇಂದು ಡೆಡ್ ಲೈನ್ ನೀಡಲಾಗಿದೆ. 

ಈ ವೇಳೆ ಜಯಗಳಿಸಲು ಕಾಂಗ್ರೆಸ್ - ಜೆಡಿಎಸ್ ನಾಯಕರು ಸಿದ್ಧರಾಗುತ್ತಿದ್ದಾರೆ. ಅಂತಿಮ ಹಂತದ ಪ್ರಯತ್ನ ಮಾಡುವಲ್ಲಿ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಕಾರ್ಯನಿರತರಾಗಿದ್ದಾರೆ.

ಕರ್ನಾಟಕ ರಾಜಕೀಯದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಮೈತ್ರಿ ಸರ್ಕಾರ ಉಳಿಸಲು ಕೊನೆಯ ಸಿದ್ಧತೆ ನಡೆಸಿದ್ದಾರೆ. ಮೈತ್ರಿ ನಾಯಕರ ಜೊತೆಗೆ ದೂರವಾಣಿ ಮೂಲಕ ಮಾತನಾಡಿ, ಸರ್ಕಾರ ಉಳಿಸಲು ಇನ್ನು ಯಾವ ಪ್ರಯತ್ನ ಮಾಡಬಹುದು ಎನ್ನುವ ಬಗ್ಗೆ ಮಾತನಾಡಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೋವಾ ದುರಂತದಿಂದ ಎಚ್ಚೆತ್ತ ಪೊಲೀಸ್, ಹೊಸವರ್ಷಕ್ಕೆ ಕ್ಲಬ್, ಬಾರ್, ಪಬ್‌ಗಳಲ್ಲಿ ಪಟಾಕಿ ಆಚರಣೆ ಬ್ಯಾನ್
ಕನ್ನಡದ 'ತ್ರಿಮೂರ್ತಿ'ಗಳ ಸಂಗಮಕ್ಕೆ ಸಾಕ್ಷಿಯಾಗಲಿದ್ದಾರೆ ಬೆಂಗಳೂರು ಕಮಿಷನರ್ ಸೀಮಂತ್ ಕುಮಾರ್