
ಹೈದರಾಬಾದ್ (ಏ.08): ಕಳೆದ ಹತ್ತು ದಿನಗಳಿಂದ ನಡೆಯುತ್ತಿರುವ ಲಾರಿ ಮುಷ್ಕರಕ್ಕೆ ಕೊನೆಗೂ ತೆರೆಬಿದ್ದಿದೆ.
ಲಾರಿ ಮಾಲಕರು ಹಾಗೂ ವಿಮೆ ನಿಯಂತ್ರಣ ಪ್ರಾಧಿಕಾರ ನಡುವೆ ನಡೆದ ಸಭೆ ಯಶಸ್ವಿಯಾಗಿದ್ದು, ವಿಮೆ ಪ್ರೀಮಿಯಮ್ ದರವನ್ನು ಕಡಿಮೆಗೊಳಿಸಲು ನಿರ್ಧರಿಸಲಾಗಿದೆ.
ಇಂದು ಹೈದರಾಬಾದ್’ನಲ್ಲಿ ವಿಮೆ ನಿಯಂತ್ರಣ ಪ್ರಾಧಿಕಾರ ಮುಖ್ಯಸ್ಥ ವಿಜಯನ್ ನೇತೃತ್ವದಲ್ಲಿ ದಕ್ಷಿಣ ವಲಯ ಮೋಟಾರ್ ಸಾರಿಗೆ ಕ್ಷೇಮಾಭಿವೃದ್ಧಿ ಸಂಘದ ಜೊತೆ ಸಭೆ ನಡೆದಿದೆ.
ಈ ಸಭೆಯಲ್ಲಿ ಶೇ.23ರಷ್ಟು ವಿಮೆ ಪ್ರೀಮಿಯಮ್ ದರ ಕಡಿಮೆ ಮಾಡಲು ಐಆರ್ಡಿಎ ಒಪ್ಪಿಗೆ ನೀಡಿದೆ ದು ತಿಳಿದುಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.