ತಿರುಪತಿ ದೇವಸ್ಥಾನದ 44 ಹಿಂದೂಯೇತರ ಸಿಬ್ಬಂದಿ ವರ್ಗಾವಣೆ

Published : Jan 07, 2018, 09:24 AM ISTUpdated : Apr 11, 2018, 12:53 PM IST
ತಿರುಪತಿ ದೇವಸ್ಥಾನದ 44 ಹಿಂದೂಯೇತರ ಸಿಬ್ಬಂದಿ ವರ್ಗಾವಣೆ

ಸಾರಾಂಶ

ತಿರುಮಲದಲ್ಲಿರುವ ವೆಂಕಟೇಶ್ವರ ದೇವಸ್ಥಾನದಲ್ಲಿ ವಿವಿಧ ಸೇವೆಗಳಲ್ಲಿ ನಿಯೋಜನೆಯಾದ ಹಿಂದುಯೇತರ 44 ಕೆಲಸಗಾರರನ್ನು ಬೇರೆಡೆ ವರ್ಗಾವಣೆಗೆ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮುಂದಾಗಿದೆ.

ಹೈದರಾಬಾದ್ (ಜ.07): ತಿರುಮಲದಲ್ಲಿರುವ ವೆಂಕಟೇಶ್ವರ ದೇವಸ್ಥಾನದಲ್ಲಿ ವಿವಿಧ ಸೇವೆಗಳಲ್ಲಿ ನಿಯೋಜನೆಯಾದ ಹಿಂದುಯೇತರ 44 ಕೆಲಸಗಾರರನ್ನು ಬೇರೆಡೆ ವರ್ಗಾವಣೆಗೆ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮುಂದಾಗಿದೆ. ನಿಯಮಗಳ ಪ್ರಕಾರ ತಿರುಪತಿಗೆ ಹಿಂದುಯೇತರರು ಭೇಟಿ ನೀಡಬಹುದಾದರೂ, ದೇವಸ್ಥಾನದ ಕೆಲಸಗಳಲ್ಲಿ ಹಿಂದುಯೇತರರು ಭಾಗವಹಿಸುವಂತಿಲ್ಲ.

ಆದಾಗ್ಯೂ ದೇವಸ್ಥಾನದ ವಿವಿಧ ಸೇವೆಗ ಳಲ್ಲಿ 44 ಮಂದಿ ಹಿಂದುಯೇತರರು ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ಅವರನ್ನು ಬೇರೆ ಸರ್ಕಾರಿ ಹುದ್ದೆಗೆ ನಿಯೋಜಿಸಲು ರಾಜ್ಯ ಸರ್ಕಾರ ಕೂಡಾ ಒಪ್ಪಿದೆ ಎಂದು ತಿಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೋದಿ ಅವರೇ ನನ್ನ ಗಂಡ ವಿಕ್ರಂನನ್ನು ಪಾಕಿಸ್ತಾನಕ್ಕೆ ಕಳುಹಿಸಿ: ಪಾಕ್ ಮಹಿಳೆಯ ಮನವಿ
ಕಾರವಾರ ಜೈಲಲ್ಲಿ ಡ್ರಗ್ಸ್‌ಗಾಗಿ ಜೈಲ‌ರ್ ಮೇಲೆ ಕೈದಿಗಳಿಂದ ಹಲ್ಲೆ: ಬೆಂಗಳೂರು ಜೈಲೊಳಗೆ ಸಿಗರೇಟ್ ಸಾಗಿಸಲೆತ್ನಿಸಿ ಸಿಕ್ಕಿಬಿದ್ದ ವಾರ್ಡನ್