ಶಶಿಕಲಾರನ್ನು ಭೇಟಿ ಮಾಡಿದ ದಿನಕರನ್

Published : Aug 18, 2017, 09:36 PM ISTUpdated : Apr 11, 2018, 12:58 PM IST
ಶಶಿಕಲಾರನ್ನು ಭೇಟಿ ಮಾಡಿದ ದಿನಕರನ್

ಸಾರಾಂಶ

ಶಶಿಕಲಾರನ್ನು ಭೇಟಿ ಮಾಡಿದ ದಿನಕರನ್

ಬೆಂಗಳೂರು(ಆ.18): ತಮಿಳುನಾಡು ಮಾಜಿ ಸಿಎಂ ಜಯಲಲಿತಾರ ಸಾವಿನ ರಹಸ್ಯದ ತನಿಖೆಗೆ ಹಾಲಿ ಸಿಎಂ ಪಳನಿಸ್ವಾಮಿ ಸರ್ಕಾರ ಆದೇಶಿಸಿರುವ ಬೆನ್ನಲ್ಲೇ ಎಐಡಿಎಂಕೆ ಮುಖಂಡ ಟಿ.ಟಿ.ವಿ.ದಿನಕರನ್ ಇಂದು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ್ದರು. ಇಂದು ಶಶಿಕಲಾರ 63ನೇ ಹುಟ್ಟುಹಬ್ಬದ ನೆಪ ಮಾಡಿಕೊಂಡು ಕುಟುಂಬದೊಂದಿಗೆ ಶಶಿಕಲಾ ಭೇಟಿ ಮಾಡಿ ಮಾತುಕತೆ ನಡೆಸಿದರು. ನಂತರ ಮಾತನಾಡಿದ ದಿನಕರನ್, ಹಾಲಿ ಸಿಎಂ ಪಳನಿಸ್ವಾಮಿ ತಮ್ಮ ಕುರ್ಚಿ ಉಳಿಸಿಕೊಳ್ಳುವ ಸಲುವಾಗಿ ಅಮ್ಮನ ಸಾವಿನ ತನಿಖೆ ನಡೆಸಲು ಮುಂದಾಗಿದ್ದಾರೆ. ಈ ತನಿಖೆಯಲ್ಲಿ ಶಶಿಕಲಾ ನಿರ್ದೊಷಿಯಾಗಿ ಹೊರ ಬರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡೆಲಿವರಿ ಬಾಯ್ಸ್‌ಗೆ ಲಿಫ್ಟ್ ಬಳಸಬೇಡಿ ಎಂದ ಮೇಘನಾ ಫುಡ್ಸ್; ಪೋಸ್ಟರ್ ವೈರಲ್‌ ಆಗ್ತಿದ್ದಂತೆ ಕ್ಷಮೆಯಾಚನೆ
ಎಸ್‌ಟಿಡಿ ಟೆಸ್ಟ್ ಮಾಡುವಂತೆ ಪದೇ ಪದೇ ಪೀಡಿಸುತ್ತಿದ್ದ ಗರ್ಲ್‌ಫ್ರೆಂಡ್‌ ಕತೆ ಮುಗಿಸಿದ ವಿದ್ಯಾರ್ಥಿ