ನಿಫಾ ಆತಂಕ: ಬಾವಲಿಗಳ ಸಾಮೂಹಿಕ ಮಾರಣಹೋಮ

Published : May 28, 2018, 09:34 AM IST
ನಿಫಾ ಆತಂಕ: ಬಾವಲಿಗಳ ಸಾಮೂಹಿಕ ಮಾರಣಹೋಮ

ಸಾರಾಂಶ

ನಿಫಾ ಜ್ವರದ ಭೀತಿಗೆ ಹೆದರಿದ ಜನ  ಬಾವಲಿಗಳನ್ನು ಬಲೆ ಹಾಕಿ ಹಿಡಿದು ಸಾಯಿಸಿ ಮಣ್ಣಲ್ಲಿ ಹೂಳಲು ನಿರ್ಧಾರ ಮಾಡಿದ್ದಾರೆ.  ಹುಳಿಯಾರು ಗ್ರಾಮದ ಮರಗಳಲ್ಲಿ ಬಾವಲಿಗಳು ಹೆಚ್ಚಾಗಿವೆ. ಸಾಮೂಹಿಕ‌ವಾಗಿ ಬಾವಲಿ ಮಾರಣ ಹೋಮಕ್ಕೆ  ಚಿಕ್ಕನಾಯಕನಹಳ್ಳಿ ತಾಲೂಕು ಹುಳಿಯಾರು ಗ್ರಾ.ಪಂ ಸದಸ್ಯರು ನಿರ್ಧಾರ ಮಾಡಿದ್ದಾರೆ.  

ತುಮಕೂರು (ಮೇ. 28):  ನಿಫಾ ಜ್ವರದ ಭೀತಿಗೆ ಹೆದರಿದ ಜನ  ಬಾವಲಿಗಳನ್ನು ಬಲೆ ಹಾಕಿ ಹಿಡಿದು ಸಾಯಿಸಿ ಮಣ್ಣಲ್ಲಿ ಹೂಳಲು ನಿರ್ಧಾರ ಮಾಡಿದ್ದಾರೆ. 

ಹುಳಿಯಾರು ಗ್ರಾಮದ ಮರಗಳಲ್ಲಿ ಬಾವಲಿಗಳು ಹೆಚ್ಚಾಗಿವೆ. ಸಾಮೂಹಿಕ‌ವಾಗಿ ಬಾವಲಿ ಮಾರಣ ಹೋಮಕ್ಕೆ  ಚಿಕ್ಕನಾಯಕನಹಳ್ಳಿ ತಾಲೂಕು ಹುಳಿಯಾರು ಗ್ರಾ.ಪಂ ಸದಸ್ಯರು ನಿರ್ಧಾರ ಮಾಡಿದ್ದಾರೆ.   ಬಲೆ ಹಾಕಿ ಬಾವಲಿಗಳನ್ನು ಹಿಡಿದು ಸಾಯಿಸಲು ನಿರ್ಣಯ ತೆಗೆದುಕೊಂಡಿದ್ದಾರೆ.  

ಕೇರಳದಲ್ಲಿ ಕಾಣಿಸಿಕೊಂಡ ನಿಫಾ ಜ್ವರ ಕರ್ನಾಟಕದಲ್ಲೂ ಆತಕ ಮೂಡಿಸಿದೆ. ಬಾವಲಿಗಳಿಂದ ಹರಡುವ ಈ ಜ್ವರ ಮಾರಣಾಂತಿಕ ರೋಗವಾಗಿದೆ. 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!