ಅಮಿತ್ ಶಾ ವಿರುದ್ಧ ಸಿಎಂ ಸಿದ್ದರಾಮಯ್ಯ ಟ್ವೀಟ್ ತಿರುಗೇಟು

Published : Jan 26, 2018, 10:18 PM ISTUpdated : Apr 11, 2018, 12:35 PM IST
ಅಮಿತ್ ಶಾ ವಿರುದ್ಧ ಸಿಎಂ ಸಿದ್ದರಾಮಯ್ಯ ಟ್ವೀಟ್ ತಿರುಗೇಟು

ಸಾರಾಂಶ

'ನನ್ನ ಹಾಗೂ ನನ್ನ ಸರಕಾರದ ಬಗ್ಗೆ ಮಾಡಿರುವ ಭ್ರಷ್ಟಾಚಾರದ ಆರೋಪವನ್ನು ಅಮಿತ್ ಶಾ ಸಾಬೀತು ಪಡಿಸುವವರೇ?.. ಈ ರಾಜ್ಯದ ಜನತೆ ಸುಳ್ಳುಗಳನ್ನು ನಂಬುವವರಲ್ಲ'

ಬಿಜೆಪಿ ಅಧ್ಯಕ್ಷ ಅಮಿತ್ ಶಾ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯವಾಗ್ದಾಳಿ ನಡೆಸಿದ್ಧಾರೆ.  ಸಿದ್ದರಾಮಯ್ಯ ಎಂದರೇ ಭ್ರಷ್ಟಾಚಾರ, ಭ್ರಷ್ಟಾಚಾರ ಎಂದರೇ ಸಿದ್ದರಾಮಯ್ಯ ಎಂದು ಮೈಸೂರಿನಲ್ಲಿ ಸಿಎಂ ವಿರುದ್ಧ  ಅಮಿತ್ ಶಾ ವಾಗ್ದಾಳಿ ನಡೆಸಿದ್ದರು. ಇದನ್ನು ಗಂಭೀರವಾಗಿ ತೆಗೆದುಕೊಂಡಿರುವ ಸಿಎಂ , ಅಮಿತಾ 'ಮಾಜಿ ಜೈಲು ಹಕ್ಕಿಯೊಂದು ತಮ್ಮ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಮತ್ತೊಂದು ಜೈಲು ಹಕ್ಕಿಯನ್ನೇ ಆಯ್ಕೆ ಮಾಡಿದೆ', 'ನನ್ನ ಹಾಗೂ ನನ್ನ ಸರಕಾರದ ಬಗ್ಗೆ ಮಾಡಿರುವ ಭ್ರಷ್ಟಾಚಾರದ ಆರೋಪವನ್ನು ಅಮಿತ್ ಶಾ ಸಾಬೀತು ಪಡಿಸುವವರೇ?.. ಈ ರಾಜ್ಯದ ಜನತೆ ಸುಳ್ಳುಗಳನ್ನು ನಂಬುವವರಲ್ಲ' ಎಂದು ಸಿಎಂ ಟ್ವೀಟ್‌ ಮಾಡಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜಗತ್ತಿನಲ್ಲಿ ಅತಿಹೆಚ್ಚು ಮದ್ಯಪಾನ ಮಾಡುವ ದೇಶ ಯಾವುದು? ಭಾರತಕ್ಕೆ ಎಷ್ಟನೇ ಸ್ಥಾನ ಗೊತ್ತಾ?
ಸಿಎಂ ಹೇಳಿದ ಮೇಲೂ ಅಧಿಕಾರ ಹಂಚಿಕೆ ಬಗ್ಗೆ ಚರ್ಚೆ ಸಲ್ಲ: ಸಚಿವ ಸತೀಶ್‌ ಜಾರಕಿಹೊಳಿ