ರವಿ ಬೆಳಗೆರೆಗೆ ಮತ್ತೆ ಸಂಕಷ್ಟ

Published : Dec 14, 2017, 02:48 PM ISTUpdated : Apr 11, 2018, 12:42 PM IST
ರವಿ ಬೆಳಗೆರೆಗೆ ಮತ್ತೆ ಸಂಕಷ್ಟ

ಸಾರಾಂಶ

ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸಂಜಯ ನಗರ ಠಾಣೆಯಲ್ಲಿ  ಉದ್ಯಮಿ ಬಾಬಿಗೌಡ ಎಂಬುವವರು ಹಾಗೂ ಸಾಗರ ಮೂಲದ ಕಾಂಗ್ರೆಸ್ ಮುಖಂಡ ಲಿಂಗರಾಜು ಎಂಬುವವರು ಅವಹೇಳನಕಾರಿ ಬರಹ ಬರೆದ ಬರೆದ ಹಿನ್ನಲೆಯಲ್ಲಿ  ದೂರು ದಾಖಲಿಸಿದ್ದಾರೆ

ಬೆಂಗಳೂರು(ಡಿ.14): ಮೂರು ದಿನಗಳ ಕಾಲ ಷರತ್ತುಬದ್ಧ ಜಾಮೀನು ಪಡೆದ ನಂತರ ಹಾಯ್ ಬೆಂಗಳೂರು ವಾರಪತ್ರಿಕೆಯ ಸಂಪಾದಕ ರವಿ ಬೆಳಗೆರೆಗೆ ಮತ್ತೆ ಸಂಕಷ್ಟ ಶುರುವಾಗಿದೆ.

ಸಾಗರ ಹಾಗೂ ಬೆಂಗಳೂರು ಮ್ಯಾಜಿಸ್ಟ್ರೇಟ್ ಕೋರ್ಟ್'ನಿಂದ 2 ಅರೆಸ್ಟ್ ವಾರಂಟ್ ಹೊರಡಿಸಲಾಗಿದೆ.ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸಂಜಯ ನಗರ ಠಾಣೆಯಲ್ಲಿ  ಉದ್ಯಮಿ ಬಾಬಿಗೌಡ ಎಂಬುವವರು ಹಾಗೂ ಸಾಗರ ಮೂಲದ ಕಾಂಗ್ರೆಸ್ ಮುಖಂಡ ಲಿಂಗರಾಜು ಎಂಬುವವರು ಅವಹೇಳನಕಾರಿ ಬರಹ ಬರೆದ ಬರೆದ ಹಿನ್ನಲೆಯಲ್ಲಿ  ದೂರು ದಾಖಲಿಸಿದ್ದಾರೆ.ಎರಡೂ ಠಾಣೆಯ ಪೊಲೀಸರು ಅರೆಸ್ಟ್ ವಾರೆಂಟ್ ಪ್ರತಿ ಪಡೆದು ಜೈಲಿನ ಕಡೆ ಹೊರಟಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಲಕ್ಷ್ಮೀ ಪ್ರಕರಣ ಬೆಳಕಿಗೆ ತಂದ ಶಾಸಕ ಮಹೇಶ ಟೆಂಗಿನಕಾಯಿಗೆ ಭರ್ಜರಿ ಸ್ವಾಗತ
India Latest News Live: ನಿತೀಶ್‌ ಹಿಜಾಬ್ ಎಳೆದಿದ್ದ ವೈದ್ಯೆಗೆ ಜಾರ್ಖಂಡ್‌ 3 ಲಕ್ಷ ರು. ವೇತನ ಆಫರ್‌