ಇಬ್ಬರು ಭಜರಂಗದಳ ಕಾರ್ಯಕರ್ತರ ಬಂಧನ

Published : Oct 11, 2016, 10:44 AM ISTUpdated : Apr 11, 2018, 12:46 PM IST
ಇಬ್ಬರು ಭಜರಂಗದಳ ಕಾರ್ಯಕರ್ತರ ಬಂಧನ

ಸಾರಾಂಶ

ವಿಜಯದಶಮಿಯ ಆಯುಧಪೂಜೆಯ ಸಂದರ್ಭ | ಮೋಜಿಗಾಗಿ ಗುಂಡು | ಇಬ್ಬರು ಭಜರಂಗ ದಳದ ಕಾರ್ಯಕರ್ತರ ಬಂಧನ

ಮೊರಾದಬಾದ್, ಉತ್ತರ ಪ್ರದೇಶ (ಅ.11): ವಿಜಯದಶಮಿಯ ಆಯುಧಪೂಜೆಯ ಸಂದರ್ಭದಲ್ಲಿ ಮೋಜಿಗಾಗಿ ಗುಂಡು ಹಾರಿಸಿದ ಇಬ್ಬರು ಭಜರಂಗ ದಳದ ಕಾರ್ಯಕರ್ತರನ್ನು ಬಂಧಿಸಿರುವ ಘಟನೆ ಉತ್ತರ ಪ್ರದೇಶದ ಮೊರಾದಬಾದ್’ನಲ್ಲಿ ನಡೆದಿದೆ.

ಗುಂಡು ಹಾರಿಸಿದ ಬಳಿಕ  ಇಬ್ಬರು ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿಕೊಂಡಿದ್ದರು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಚೈನೀಸ್ ಮಾಂಜಾಗೆ ಮತ್ತೊಂದು ಬಲಿ: ಮಗಳನ್ನು ಶಾಲೆಗೆ ಬಿಟ್ಟು ವಾಪಸಾಗುತ್ತಿದ್ದ ತಂದೆ ಸಾವು
ಸಿಎಂ ಪುತ್ರ ಯತೀಂದ್ರ ಹೇಳಿಕೆ ವಿವಾದ; ಬೆಳಗಾವಿಯಲ್ಲಿ ಡಿಕೆಶಿ ಅಲರ್ಟ್, ಆಪ್ತರ ಲಂಚ್ ಮೀಟಿಂಗ್!