ಜಮ್ಮು & ಕಾಶ್ಮೀರ: ಸೇನೆ ಮತ್ತು ನಾಗರಿಕರ ನಡುವೆ ಸಂಘರ್ಷಕ್ಕೆ ಇಬ್ಬರು ಬಲಿ

Published : Mar 28, 2017, 10:19 AM ISTUpdated : Apr 11, 2018, 12:57 PM IST
ಜಮ್ಮು & ಕಾಶ್ಮೀರ: ಸೇನೆ ಮತ್ತು ನಾಗರಿಕರ ನಡುವೆ ಸಂಘರ್ಷಕ್ಕೆ ಇಬ್ಬರು ಬಲಿ

ಸಾರಾಂಶ

ಉಗ್ರರ ವಿರುದ್ಧ ಸೇನೆಯು ಕಾರ್ಯಾಚರಣೆಯನ್ನು ನಡೆಸುತ್ತಿದ್ದು, ಅದನ್ನು ತಡೆಯಲು ಜನರು ಸೇನೆಯತ್ತ ಕಲ್ಲು ತೂರಾಟ ನಡೆಸಿದ್ದಾರೆಂದು ಹೇಳಲಾಗಿದೆ.

ಬುಡ್ಗಾಮ್, ಜಮ್ಮು & ಕಾಶ್ಮೀರ (ಮಾ.28): ಜಮ್ಮು ಮತ್ತು ಕಾಶ್ಮೀರ ರಾಜ್ಯ ಬುಡ್ಗಾಮ್'ನಲ್ಲಿ ಸೇನೆ ಮತ್ತು ನಾಗರಿಕರ ನಡುವೆ ಉಂಟಾದ ಸಂಘರ್ಷದಲ್ಲಿ ಇಬ್ಬರು ಹತರಾಗಿದ್ದಾರೆಂದು ವರದಿಯಾಗಿದೆ.

ಉಗ್ರರ ವಿರುದ್ಧ ಸೇನೆಯು ಕಾರ್ಯಾಚರಣೆಯನ್ನು ನಡೆಸುತ್ತಿದ್ದು, ಅದನ್ನು ತಡೆಯಲು ಜನರು ಸೇನೆಯತ್ತ ಕಲ್ಲು ತೂರಾಟ ನಡೆಸಿದ್ದಾರೆಂದು ಹೇಳಲಾಗಿದೆ.

(ಸಾಂದರ್ಭಿಕ ಚಿತ್ರ)

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಈ ಟ್ರೆಂಡ್ ಶುರು ಮಾಡಿದ್ದು ಮೆಹಬೂಬಾ: ನಿತೀಶ್‌ಕುಮಾರ್ ಬುರ್ಖಾ ಎಳೆದಿದ್ದಕ್ಕೆ ಮುಫ್ತಿಗೆ ಒಮರ್ ಟಾಂಗ್
ದರ್ಶನ್ ಭೇಟಿಗೆ, ಪವಿತ್ರಾ ಗೌಡ ಪರಿಪರಿಯಾಗಿ ಬೇಡಿಕೊಂಡರೂ ಡಿಜಿಪಿ ಅಲೋಕ್ ಕುಮಾರ್ ನಿರಾಕರಿಸಿದ್ದೇಕೆ!