
ಮೈಸೂರು(ಜ.28): ಕೆಎಸ್ಆರ್ಟಿಸಿ ಬಸ್ ಮತ್ತು ಪೊಲೀಸ್ ಜೀಪ್ ನಡುವೆ ಡಿಕ್ಕಿಯಾಗಿ ಇನ್ಸ್ಪೆಕ್ಟರ್ ಹಾಗೂ ಪೊಲೀಸ್ ಜೀಪ್ ಚಾಲಕ ಸಾವನಪ್ಪಿರುವ ಘಟನೆ ಮೈಸೂರು ಸಮೀಪದ ಚಿಕ್ಕಳ್ಳಿ ಬಳಿ ನಡೆದಿದೆ. ಜಿಲ್ಲಾ ಕ್ರೈಂ ಬ್ರಾಂಚ್ ಇನ್ಸ್ಪೆಕ್ಟರ್ ಮಹೇಶ್ ಕುಮಾರ್ ಹಾಗೂ ಪೇದೆ ಲಕ್ಷ್ಮಣ್ ಮೃತರು. ಅಪಘಾತಗೊಂಡಾಗ ಪೇದೆ ಸ್ಥಳದಲ್ಲೇ ಮೃತಪಟ್ಟರೆ ಸಿಪಿಐ ಮಹೇಶ್ ಕುಮಾರ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮಹೇಶ್ ಕುಮಾರ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.