ಕೊಳವೆ ಬಾವಿ ದುರಂತ : ಕಾರ್ಯಾಚರಣೆ ವೇಳೆ ಇಬ್ಬರ ಶವಪತ್ತೆ

Published : Apr 12, 2017, 10:12 AM ISTUpdated : Apr 11, 2018, 12:48 PM IST
ಕೊಳವೆ ಬಾವಿ ದುರಂತ : ಕಾರ್ಯಾಚರಣೆ ವೇಳೆ ಇಬ್ಬರ ಶವಪತ್ತೆ

ಸಾರಾಂಶ

ಜಮೀನು ಮಾಲೀಕ ಶಂಕರಪ್ಪ(30), ಮೇಸ್ತ್ರಿ ಬಸವರಾಜು(33) ಮೃತರು. 30 ಅಡಿ ಆಳದಲ್ಲಿ ಕಾರ್ಯಾಚರಣೆ ನಡೆಸಿದಾಗ ಇಬ್ಬರೂ ಮೃತಪಟ್ಟಿದ್ದರು.

ರೋಣ(ಏ.12): ಕೊಳವೆ ಬಾವಿಯ ಮಣ್ಣಿನಡಿ ಸಿಲುಕಿದ್ದ ಇಬ್ಬರು ಯುವಕರು ಮೃತಪಟ್ಟಿದ್ದು, ಶವಗಳನ್ನು ಅಗ್ನಿಶಾಮಕ ಸಿಬ್ಬಂದಿ ಹೊರತೆಗೆದಿದ್ದಾರೆ.

ಜಮೀನು ಮಾಲೀಕ ಶಂಕರಪ್ಪ(30), ಮೇಸ್ತ್ರಿ ಬಸವರಾಜು(33) ಮೃತರು. 30 ಅಡಿ ಆಳದಲ್ಲಿ ಕಾರ್ಯಾಚರಣೆ ನಡೆಸಿದಾಗ ಇಬ್ಬರೂ ಮೃತಪಟ್ಟಿದ್ದರು. ಗದಗ ಜಿಲ್ಲೆ ರೋಣ ತಾ. ಸವಡಿ ಗ್ರಾಮದಲ್ಲಿ ಕೊರೆಸಿದ್ದ ಕೊಳವೆ ಬಾವಿಯಲ್ಲಿ ನೀರು ಬತ್ತಿ ಹೋಗಿತ್ತು. ರೀ ಬೋರ್​ ಮಾಡುವಾಗ ಮಣ್ಣು ಕುಸಿದು ಕೊಳವೆ ಬಾವಿಗೆ ಇಬ್ಬರು ಬಿದ್ದಿದ್ದರು.  ಹಿಟಾಚಿ ಮೂಲಕ ಕಾರ್ಯಾಚರಣೆ ಮಾಡಲಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜ್ಯದಲ್ಲಿ ಕಳೆದ 10 ವರ್ಷಗಳಲ್ಲೇ ದಾಖಲೆಯ ಚಳಿ, ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಬೆಂಗಳೂರಿನಲ್ಲಿ ಮುಂದಿನ 1 ವಾರ ಹೇಗಿರಲಿದೆ?
Share Market: ರಿಲಯನ್ಸ್ ಷೇರಿನ ಹೆಸರಲ್ಲಿ ಬೆಂಗಳೂರು ಉದ್ಯಮಿಗೆ ₹8 ಕೋಟಿ ವಂಚನೆ!