
ಮಂಡ್ಯ (ಫೆ.10): ವೈದ್ಯರೊಬ್ಬರು ಮಾಡಿದ ಎಡವಟ್ಟಿನಿಂದಾಗಿ ಎರಡು ಕಂದಮ್ಮಗಳು ಸಾವನ್ನಪ್ಪಿರುವ ದುರ್ಘಟನೆ ಮಂಡ್ಯ ತಾಲೂಕಿನ ಚಿಂದಗಿರಿ ದೊಡ್ಡಿ ಗ್ರಾಮದಲ್ಲಿ ನಡೆದಿದೆ.
9 ಮಕ್ಕಳಿಗೆ ಪೆಂಟೋವೇಲೆಂಟ್ ಎಂಬ ಇಂಜೆಕ್ಷನ್ನ್ನು ವೈದ್ಯ ಕೊಟ್ಟಿದ್ದಾನೆ. ಆದರೆ ಈ ಇಂಜೆಕ್ಷನ್'ಗೆ ಈಗಾಗಲೇ 2 ಮಕ್ಕಳು ಬಲಿಯಾಗಿದ್ದು, ಇನ್ನುಳಿದ ಮಕ್ಕಳು ಗಂಭೀರ ಸ್ಥಿತಿಯಲ್ಲಿವೆ. ಈ ಮಕ್ಕಳನ್ನು ಮಿಮ್ಸ್'ನಲ್ಲಿ ದಾಖಲಾಗಿಸಿದೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.