ಹೋರಿ ಬೆದರಿಸುವ ಹಬ್ಬದ ವೇಳೆ ಇಬ್ಬರು ಯುವಕರು ಸಾವು

Published : Jan 03, 2017, 03:31 AM ISTUpdated : Apr 11, 2018, 12:43 PM IST
ಹೋರಿ ಬೆದರಿಸುವ ಹಬ್ಬದ ವೇಳೆ ಇಬ್ಬರು ಯುವಕರು ಸಾವು

ಸಾರಾಂಶ

ಹೋರಿ ಓಡಿಸುವ ಸ್ಪರ್ಧೆ ವೇಳೆ ಹೋರಿ ತಿವಿದ ಪರಿಣಾಮ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಸೊರಬ ತಾಲೂಕು ಆನವಟ್ಟಿ ಸಮೀಪದ ತಲ್ಲೂರು ಗ್ರಾಮದಲ್ಲಿ ನಡೆದಿದೆ. ಶಕುನವಳ್ಳಿ ಗ್ರಾಮದ ಮನೋಜ್ ಹಾಗೂ ಕೆರವಾಡಿ ಗ್ರಾಮದ ಹೇಮಂತ್ ಮೃತ ದುರ್ದೈವಿಗಳು.

ಶಿವಮೊಗ್ಗ(ಜ.03): ಹೋರಿ ಓಡಿಸುವ ಸ್ಪರ್ಧೆ ವೇಳೆ ಹೋರಿ ತಿವಿದ ಪರಿಣಾಮ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಸೊರಬ ತಾಲೂಕು ಆನವಟ್ಟಿ ಸಮೀಪದ ತಲ್ಲೂರು ಗ್ರಾಮದಲ್ಲಿ ನಡೆದಿದೆ. ಶಕುನವಳ್ಳಿ ಗ್ರಾಮದ ಮನೋಜ್ ಹಾಗೂ ಕೆರವಾಡಿ ಗ್ರಾಮದ ಹೇಮಂತ್ ಮೃತ ದುರ್ದೈವಿಗಳು.

ಹೋರಿ ಓಡಿಸುವ ಸ್ಪರ್ಧೆ ವೇಳೆ ವೇಗವಾಗಿ ಓಡಿಬಂದ ಹೋರಿ ಇಬ್ಬರು ಯುವಕರಿಗೆ ಕೊಂಬಿನಿಂದ ತಿವಿದಿದೆ. ಇದರಿಂದ ತೀವ್ರ ರಕ್ತಸ್ರಾವವಾಗಿ ಇಬ್ಬರು ಯುವಕರೂ ಆಸ್ಪತ್ರೆಗೆ ಕರೆತರುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ಈ ಸಂಬಂಧ ಆನವಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಮೃತರ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಬಡ್ಡಿ ಟೂರ್ನಿ ವೇಳೆಯಲ್ಲೇ ಪ್ಲೇಯರ್‌ ರಾಣಾ ಬಲ್ಚೌರಿಯಾ ಕೊ*ಲೆ!
ಅತ್ಯಂತ ಕಡಿಮೆ ಬೆಲೆಯ ಹ್ಯಾಪಿ ನ್ಯೂ ಇಯರ್‌ ಪ್ಲ್ಯಾನ್‌ ರಿಲೀಸ್‌ ಮಾಡಿದ ಜಿಯೋ!