ಪ್ರಚಾರವೇ ದೊಡ್ಡದಾಗಿ ಕನಕಗಿರಿ ಶಾಸಕರು ಮಾನವೀಯತೆ ಮರೆತರೆ?

Published : Apr 20, 2019, 08:23 PM ISTUpdated : Apr 20, 2019, 08:34 PM IST
ಪ್ರಚಾರವೇ ದೊಡ್ಡದಾಗಿ ಕನಕಗಿರಿ ಶಾಸಕರು ಮಾನವೀಯತೆ ಮರೆತರೆ?

ಸಾರಾಂಶ

ಮಹಿಳೆಯೊಬ್ಬರು ಅಪಘಾತವಾಗಿ ರಸ್ತೆಯಲ್ಲಿ ಬಿದ್ದಿದ್ದರೂ ಶಾಶಕರು ತಮ್ಮ ಕೆಲಸವೇ ದೊಡ್ಡದೆಂದೂ ಮುಂದೆ ನಡೆದಿದ್ದಾರೆ. 

ಕೊಪ್ಪಳ[ಏ. 20]  ಈ ಕರ್ನಾಟಕದ ಬಿಜೆಪಿ ಶಾಸಕರು ಮಾನವೀಯತೆ ಮರೆತರೆ? ಹೀಗೊಂದು ಪ್ರಶ್ನೆಯನ್ನು ಕೇಳಿಕೊಳ್ಳುವಂತಹ ಪ್ರಕರಣ ನಡೆದು ಹೋಗಿದೆ.

ಅಪಘಾತವಾದ ಮಹಿಳೆಯನ್ನು ರಸ್ತೆಯಲ್ಲೆ‌ ಬಿಟ್ಟು ಶಾಸಕರು ಪ್ರಚಾರಕ್ಕೆ ತೆರಳಿದ್ದಾರೆ. ಗಂಗಾವತಿ ತಾಲೂಕಿನ ಗುಂಡೂರು ಕ್ರಾಸ್ ಬಳೀ ಬೈಕ್ ಟೈರ್ ಬ್ಲಾಸ್ಟ್ ಆಗಿ ಮಹಿಳೆಯೊಬ್ಬರು ಅಪಘಾತಕ್ಕೆ ಗುರಿಯಾಗಿದ್ದರು.

ಲೋಕ ಸಮರಕ್ಕೂ ಮುನ್ನವೇ ಬೆಳಗಾವಿಯಲ್ಲಿ ರಾಜಕಾರಣದ ದಂಗಲ್

ಜಾಲಿಹಾಳ ಕ್ಯಾಂಪ್ ನಿಂದ ಶ್ರೀರಾಮನಗರಕ್ಕೆ ಮಹಿಳೆ ತೆರಳುತ್ತಿದ್ದರು. ಘಟನೆ ವೇಳೆ ಸ್ಥಳದಲ್ಲಿದ್ದ ಕನಕಗಿರಿ ಶಾಸಕ ಬಿಜೆಪಿ ಶಾಸಕ ಬಸವರಾಜ ದಡೆಸೂಗೂರು ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸುವ ಕೆಲಸವನ್ನು ಮಾಡದೆ ಪ್ರಚಾರಕ್ಕೆ ತೆರಳಿದ್ದಾರೆ.

ದೇಶದಲ್ಲಿ ಏ.11ರಿಂದ ಮೇ.19ರವೆರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂಧು ಎರಡು ಹಂತಗಳಲ್ಲಿ ಮತದಾನ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ. ಕರ್ನಾಟಕದಲ್ಲಿ 28.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Sringeri Assembly seat recount: ರಾಜೇಗೌಡ ಸೋಲು, ಶೃಂಗೇರಿ ಕ್ಷೇತ್ರಕ್ಕೀಗ ಜೀವರಾಜ್‌ ಶಾಸಕ!
ದಾವಣಗೆರೆ ಬಾಗಲಕೋಟೆ ಉಪಚುನಾವಣ ಫಲಿತಾಂಶದ ನಡುವೆಯೇ ಮಹತ್ವದ ಬೆಳವಣಿಗೆ; ಮುಂದಿನ ಸಿಎಂ ಖರ್ಗೆ? ರಾಯರಡ್ಡಿ ಹೇಳಿದ್ದೇನು?