ಮೀ ಟೂ ಬಗ್ಗೆ ಮಾತಾಡಿದ್ರು ಉಮಾಶ್ರೀ

Published : Oct 29, 2018, 09:34 AM IST
ಮೀ ಟೂ ಬಗ್ಗೆ ಮಾತಾಡಿದ್ರು ಉಮಾಶ್ರೀ

ಸಾರಾಂಶ

ಹಿರಿಯ ನಟಿ ಹಾಗೂ ರಾಜಕಾರಣಿ ಉಮಾಶ್ರೀ ಅಚವರು ಇದೀಗ ಮೀ ಟೂ ಬಗ್ಗೆ ಮೊದಲ ಬಾರಿಗೆ ಮಾತನಾಡಿದ್ದಾರೆ. ಮೀ ಟೂ ಎನ್ನುವುದು ಉತ್ತಮವಾದುದೇ ಆಗಿದ್ದು, ಆದರೆ ಇದರ ದುರುಪಯೋಗ ಆಗಬಾರದು ಎಂದು ಹೇಳಿದ್ದಾರೆ. 

ಬಳ್ಳಾರಿ: ಮಹಿಳೆಯರು ತಮಗಾದ ಕಿರುಕುಳದ ಅನುಭವ ಅಭಿವ್ಯಕ್ತಗೊಳಿಸುವ ಉದ್ದೇಶದಿಂದ ಶುರುವಾದ ‘ಮೀ ಟೂ’ ಅಭಿಯಾನ ಒಳ್ಳೆಯದ್ದೇ. 

ಆದರೆ, ದುರುಪಯೋಗ ವಾಗಬಾರದು ಎಂದು ರಂಗಭೂಮಿ ಹಿರಿಯ ಕಲಾವಿದೆ, ಮಾಜಿ ಸಚಿವೆ ಉಮಾಶ್ರೀ  ಅಭಿ ಪ್ರಾಯಪಟ್ಟಿದ್ದಾರೆ. 

‘ಕನ್ನಡಪ್ರಭ’ ಜತೆ ಮಾತನಾಡಿ, ಅರ್ಜುನ್ ಸರ್ಜಾ ಹಾಗೂ ಶ್ರುತಿ ಹರಿಹರನ್ ‘ಮೀ ಟೂ’ ಪ್ರಕರಣ ನ್ಯಾಯಾಲಯ ಮೆಟ್ಟಿಲು ಹತ್ತಿರುವುದರಿಂದ ಈ ಕುರಿತು ಪ್ರತಿಕ್ರಿಯಿಸಲಾರೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರೈಲು ಟಿಕೆಟ್ ಬುಕಿಂಗ್‌ನಿಂದ ಪ್ರಯಾಣ , ಹಿರಿಯ ನಾಗರೀಕರಿಗಿದೆ ಭರ್ಜರಿ ವಿನಾಯಿತಿ
ಡಾ ಜಿ ಪರಮೇಶ್ವರ ರಾಜ್ಯದ ಸಿಎಂ ಆಗಬೇಕು, ರಾಜಕೀಯದಲ್ಲಿ ಸಂಚಲನ ಮೂಡಿಸೋ ಹೇಳಿಕೆ ಕೊಟ್ಟ ಕೇಂದ್ರ ಸಚಿವ ವಿ. ಸೋಮಣ್ಣ!