'ಬಿಜೆಪಿಗರು ಹರಾಮ್ ಕೋರರು' ಎಂದ ಬಿಜೆಪಿ ಮಾಜಿ ಸಚಿವ ಕತ್ತಿ..!

Published : Dec 08, 2017, 01:38 PM ISTUpdated : Apr 11, 2018, 12:54 PM IST
'ಬಿಜೆಪಿಗರು ಹರಾಮ್ ಕೋರರು' ಎಂದ ಬಿಜೆಪಿ ಮಾಜಿ ಸಚಿವ ಕತ್ತಿ..!

ಸಾರಾಂಶ

ಇದೇ ವೇಳೆ ಬಿಜೆಪಿಗರು ಹರಾಮ್ ಕೋರರು ಎಂದು ಕಿಡಿಕಾರಿದ್ದಾರೆ. ಈ ರೀತಿ ಬಿಜೆಪಿ ವಿರುದ್ಧ ಹೇಳಿಕೆ ನೀಡುವ ಮೂಲಕ ಬಿಜೆಪಿ ವಿರುದ್ಧ ತಿರುಗಿ ಬಿದ್ರಾ ಮಾತುಗಳು ಕೇಳಿ ಬರುತ್ತಿವೆ.

ಬೆಂಗಳೂರು(ಡಿ.08): ಕೆಲದಿನಗಳ ಹಿಂದಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಿಜೆಪಿ ಮಾಜಿ ಸಚಿವ ಉಮೇಶ್ ಕತ್ತಿ ಭೇಟಿ ಬೆನ್ನಲ್ಲೇ ಹೊಸ ರಾಜ್ಯ ರಾಜಕೀಯ ಹೊಸ ಸಂಚಲನ ಸೃಷ್ಟಿಯಾಗಿದೆ. ಇದೀಗ ಬಿಜೆಪಿ ನಾಯಕ ಉಮೇಶ್ ಕತ್ತಿ ಬಿಜೆಪಿ ವಿರುದ್ಧವೇ ತಿರುಗಿ ಬಿದ್ದಿದ್ದಾರೆ.

ನಾನು ಹಿಂದೂ ಧರ್ಮದಲ್ಲಿ ಹುಟ್ಟಿದ್ದೇನೆ. ಆದರೆ ಜಾತಿಯಲ್ಲಿ ನಾನು ಲಿಂಗಾಯಿತ ಎಂದು ಕತ್ತಿ ಹೇಳಿದ್ದಾರೆ. ಒಂದು ವೇಳೆ ನಾನು ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಬೆಂಬಲ ಸೂಚಿಸಿದರೆ ನನಗೆ ಬಿಜೆಪಿಯಿಂದ ಟಿಕೆಟ್ ಸಿಗುವುದಿಲ್ಲ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ಇದೇ ವೇಳೆ ಬಿಜೆಪಿಗರು ಹರಾಮ್ ಕೋರರು ಎಂದು ಕಿಡಿಕಾರಿದ್ದಾರೆ. ಈ ರೀತಿ ಬಿಜೆಪಿ ವಿರುದ್ಧ ಹೇಳಿಕೆ ನೀಡುವ ಮೂಲಕ ಬಿಜೆಪಿ ವಿರುದ್ಧ ತಿರುಗಿ ಬಿದ್ರಾ ಮಾತುಗಳು ಕೇಳಿ ಬರುತ್ತಿವೆ.

ಅಷ್ಟಕ್ಕೂ ಉಮೇಶ್ ಕತ್ತಿ ಏನಂದ್ರೂ ಅಂತ ನೀವೇ ಕೇಳಿ..

ಈ ಬಗ್ಗೆ ಪ್ರತಿಕ್ರಿಯೆ ನೀಡಲು ಬಿಜೆಪಿ ನಾಯಕ ಬಿ.ಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.   

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಾಲೀಕನ ನಿಧನಕ್ಕೆ ಬಿಕ್ಕಿ ಬಿಕ್ಕಿ ಕಣ್ಣೀರು ಹಾಕಿದ ಶ್ವಾನ; ವಿಡಿಯೋ ನೋಡಿ ಭಾವುಕರಾದ ಜನರು
ವಿದೇಶದಲ್ಲಿ ಇರುವವರಿಗೂ ಗ್ಯಾರಂಟಿ ಲಾಭ ಬಗ್ಗೆ ಸಿಎಲ್ಪೀಲಿ ಪ್ರಸ್ತಾಪ: ಸಚಿವ ಮಧು ಬಂಗಾರಪ್ಪ