ಮಂಡ್ಯ ಬಸ್ ದುರಂತ ಸಂತ್ರಸ್ತರಿಗೆ ಕೇಂದ್ರದಿಂದ 2 ಲಕ್ಷ ರೂ. ಪರಿಹಾರ: ಮೋದಿಗೆ HDK ಧನ್ಯವಾದ

Published : Jun 11, 2019, 11:08 PM ISTUpdated : Jun 11, 2019, 11:15 PM IST
ಮಂಡ್ಯ ಬಸ್ ದುರಂತ ಸಂತ್ರಸ್ತರಿಗೆ  ಕೇಂದ್ರದಿಂದ 2 ಲಕ್ಷ ರೂ. ಪರಿಹಾರ: ಮೋದಿಗೆ HDK ಧನ್ಯವಾದ

ಸಾರಾಂಶ

30 ಜನರನ್ನು ಬಲಿ ಪಡೆದಿದ್ದ ಮಂಡ್ಯ ಬಸ್ ದುರಂತದ ಸಂತ್ರಸ್ತರಿಗೆ ಕೇಂದ್ರ ಸರಕಾರ ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಣೆ ಮಾಡಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಈ ವಿಚಾರವನ್ನು ಟ್ವಿಟರ್ ಮೂಲಕ ಹಂಚಿಕೊಂಡಿದ್ದು ಪ್ರಧಾನಿ ನರೇಂದ್ರ ಮೋದಿಗೆ ಧನ್ಯವಾದ ಅರ್ಪಿಸಿದ್ದಾರೆ.

ಬೆಂಗಳೂರು[ಜೂ. 11]  ನವೆಂಬರ್ 24ರಂದು ಮಂಡ್ಯದ ಪಾಂಡವಪುರ ಕನಗನಮರಡಿ ನಲ್ಲಿ ಸಂಭವಿಸಿದ ಭೀಕರ ಬಸ್ ದುರಂತದಲ್ಲಿ 30 ಜನರು ಅಸುನೀಗಿದ್ದರು. ಕರ್ನಾಟಕ ರಾಜ್ಯ ಸರಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿತ್ತು. ಇದೀಗ ಕೇಂದ್ರ ಸರಕಾರ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದೆ.  ಅಂದರೆ ಸಂತ್ರಸ್ತರಿಗೆ 7 ಲಕ್ಷ ರೂ. ಪರಿಹಾರ ದೊರೆತಂತಾಗುತ್ತದೆ.

ಮಂಡ್ಯ ಬಸ್‌ ದುರಂತಕ್ಕೆ ಕಾರಣ ರಿವೀಲ್

ನವೆಂಬರ್ 24, 2018ರಂದು ಮಂಡ್ಯ ಜಿಲ್ಲೆ ಪಾಂಡವಪುರದ ವಿಸಿ ನಾಲೆಗೆ ಖಾಸಗಿ ಬಸ್ ಉರುಳಿತ್ತು.  ಪರಿಣಾಮ 30 ಮಂದಿ ಮೃತಪಟ್ಟಿದ್ದರು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರಿನ ಬಾಡಿಗೆ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ
ರಾಜ್ಯದಲ್ಲಿ ರಾಜಕೀಯ ಹೊಲಸೆದ್ದು, ಎಲ್ಲ ಪಕ್ಷಗಳು ಗಬ್ಬೆದ್ದು ಹೋಗಿವೆ: ಕೆ.ಎಸ್.ಈಶ್ವರಪ್ಪ