
ನವದೆಹಲಿ[ಅ.02]: ಸಾವಯವ ಕೃಷಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ದನದ ಸಗಣಿಯಿಂದ ತಯಾರಿಸಿದ ಸೋಪು ಹಾಗೂ ಬಿದಿರಿನಿಂದ ತಯಾರಿಸಲಾದ ನೀರಿನ ಬಾಟಲ್ಗಳನ್ನು ಮಂಗಳವಾರ ಬಿಡುಗಡೆ ಮಾಡಲಾಯಿತು.
ಖಾದಿ ಹಾಗೂ ಗ್ರಾಮೋದ್ಯೋಗ ಆಯೋಗದ ಮೂಲಕ ಈ ಉತ್ಪನ್ನಗಳನ್ನು ತಯಾರಿಸಲಾಗಿದ್ದು, ಸಚಿವ ಗಡ್ಕರಿ ಇವುಗಳನ್ನು ಬಿಡುಗಡೆ ಮಾಡಿದರು.
ಬಿದಿರಿನ ನೀರಿನ ಬಾಟಲ್ ದರ 560 ರು. ಹಾಗೂ 125 ಗ್ರಾಂನ ಸೋಪಿನ ಬೆಲೆ 125 ರು.ಗೆ ನಿಗದಿ ಮಾಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.