ಮಾರುಕಟ್ಟೆಗೆ ಬಂತು ಸೆಗಣಿ ಸೋಪ್‌, ಬಿದಿರಿನ ಬಾಟಲ್‌!

Published : Oct 02, 2019, 08:56 AM IST
ಮಾರುಕಟ್ಟೆಗೆ ಬಂತು ಸೆಗಣಿ ಸೋಪ್‌, ಬಿದಿರಿನ ಬಾಟಲ್‌!

ಸಾರಾಂಶ

ಮಾರುಕಟ್ಟೆಗೆ ಬಂತು ಸೆಗಣಿ ಸೋಪ್‌, ಬಿದಿರಿನ ಬಾಟಲ್‌| ಬಿಡುಗಡೆಗೊಳಿಸಿದ ಸಚಿವ ಗಡ್ಕರಿ

ನವದೆಹಲಿ[ಅ.02]: ಸಾವಯವ ಕೃಷಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ದನದ ಸಗಣಿಯಿಂದ ತಯಾರಿಸಿದ ಸೋಪು ಹಾಗೂ ಬಿದಿರಿನಿಂದ ತಯಾರಿಸಲಾದ ನೀರಿನ ಬಾಟಲ್‌ಗಳನ್ನು ಮಂಗಳವಾರ ಬಿಡುಗಡೆ ಮಾಡಲಾಯಿತು.

ಖಾದಿ ಹಾಗೂ ಗ್ರಾಮೋದ್ಯೋಗ ಆಯೋಗದ ಮೂಲಕ ಈ ಉತ್ಪನ್ನಗಳನ್ನು ತಯಾರಿಸಲಾಗಿದ್ದು, ಸಚಿವ ಗಡ್ಕರಿ ಇವುಗಳನ್ನು ಬಿಡುಗಡೆ ಮಾಡಿದರು.

ಬಿದಿರಿನ ನೀರಿನ ಬಾಟಲ್‌ ದರ 560 ರು. ಹಾಗೂ 125 ಗ್ರಾಂನ ಸೋಪಿನ ಬೆಲೆ 125 ರು.ಗೆ ನಿಗದಿ ಮಾಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದುಬಾರೆ ಶಿಬಿರದಲ್ಲಿ ಕಳೆದ 10 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ತಕ್ಷ ಹೆಸರಿನ ಆನೆ ಸಾವು
ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ