
ನವದೆಹಲಿ(ಮಾ.06): ಬಾಲಾಕೋಟ್ ಏರ್ ಸರ್ಜಿಕಲ್ ಸ್ಟ್ರೈಕ್ ಕುರಿತು ಸಾಕ್ಷಿ ಕೇಳುತ್ತಿರುವವರನ್ನು ಕೇಂದ್ರ ಸಚಿವ, ನಿವೃತ್ತ ಸೇನಾ ಮುಖ್ಯಸ್ಥ ಜನರಲ್ ವಿಕೆ ಸಿಂಗ್ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಬಾಲಾಕೋಟ್ ದಾಳಿಯ ಸಾಕ್ಷಿ ಕೇಳುತ್ತಿರುವವರನ್ನು ಮುಂದಿನ ಬಾರಿ ವಿಮಾನಕ್ಕೆ ಕಟ್ಟಿ ಹಾರಿಸಲಾಗುವುದು ಎಂದು ವಿಕೆ ಸಿಂಗ್ ವ್ಯಂಗ್ಯವಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ವಿಕೆ ಸಿಂಗ್, ಮುಂದಿನ ಬಾರಿ ದಾಳಿ ನಡೆದಾಗ ಸಾಕ್ಷಿ ಕೇಳುವವರನ್ನು ವಿಮಾನಕ್ಕ ಕಟ್ಟಿ ಕಳುಹಿಸಲಾಗುವುದು ಎಂದು ಹೇಳಿದ್ದಾರೆ.
ಕಳೆದ ರಾತ್ರಿ ಸೊಳ್ಳೆಗಳ ಕಾಟ ಜಾಸ್ತಿಯಾಗಿದ ಪರಿಣಾಮ ನಾನು ಹಿಟ್ ಬಳಿಸಿದ್ದೆ. ನಾನು ಎಷ್ಟು ಸೊಳ್ಳೆಗಳು ಸತ್ತಿವೆ ಎಂದು ಎಣಿಸಲೇ ಎಂದು ವಿಕೆ ಸಿಂಗ್ ವ್ಯಂಗ್ಯಭರಿತ ಟ್ವೀಟ್ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.