
ನವದೆಹಲಿ (ಫೆ.14): ಭಾರತೀಯ ಜನತಾ ಪಕ್ಷದ ಯಾವ ಮುಖ್ಯಮಂತ್ರಿಯೂ ಯಾವಾಗಲೂ ಹಗರಣಗಳಲ್ಲಿ ಭಾಗಿಯಾಗಿದ್ದಿಲ್ಲ. ದುರಾದೃಷ್ಟವಶಾತ್ ಉತ್ತರ ಪ್ರದೇಶ ಅಂತಹ ಆಡಳಿತವನ್ನು ಕಂಡಿದೆ ಎಂದು ಗೃಹ ಸಚಿವ ರಾಜನಾಥ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ.
ಒಬ್ಬ ವ್ಯಕ್ತಿಯ ಮೇಲೆ ಭ್ರಷ್ಟಾಚಾರದ ಆರೋಪ ಬಂದರೆ ಅಂತವರು ರಾಜಕೀಯದಿಂದ ಹೊರಗುಳಿಯಬೇಕು. ಕ್ಲೀನ್ ಚಿಟ್ ಸಿಗುವವರೆಗೆ ಪಕ್ಷಕ್ಕೆ ಸೇರಿಕೊಳ್ಳಬಾರದು ಎಂದಿದ್ದಾರೆ.
ಕುಟುಂಬ ರಾಜಕಾರಣದಿಂದ ುತ್ತರ ಪ್ರದೇಶ ಜನತೆ ಅಭಿವೃದ್ಧಿಯನ್ನು ಕಂಡಿಲ್ಲ ಎಂದು ಯಾದವ ಕುಟುಂಬ ರಾಜಕಾರಣದ ಬಗ್ಗೆ ಟೀಕೆ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.