
ನವದೆಹಲಿ (ಮಾ.07): ಉತ್ತರ ಪ್ರದೇಶದಲ್ಲಿ 7 ನೇ ಹಂತದ ಚುನಾವಣಾ ಪ್ರಕ್ರಿಯೆ ಮುಗಿದ ಕೆಲವೇ ಗಂಟೆಗಳಲ್ಲಿ ಲಕ್ನೋದ ಜನನಿಬಿಡ ಪ್ರದೇಶದಲ್ಲಿ ಭಯೋತ್ಪಾದಕರಿರುವ ಗುಮಾನಿ ವ್ಯಕ್ತವಾಗಿದೆ.
ಅನುಮಾನಾಸ್ಪದ ವ್ಯಕ್ತಿ ಪೊಲೀಸರಿಗೆ ಶರಣಾಗಲು ನಿರಾಕರಿಸಿದ್ದು, ಹಾಜಿ ಕಾಲೋನಿಯಲ್ಲಿ ಕಾರ್ಯಾಚರಣೆ ನಡೆಯುತ್ತಿದೆ.
ಲಕ್ನೋ ಮತ್ತು ಕಾನ್ಪುರದಲ್ಲಿ ಶಂಕಿತರು ಉಳಿದುಕೊಂಡಿರುವ ಬಗ್ಗೆ ನಾವು ಮಾಹಿತಿ ನೀಡಿದ್ದೆವು. ಪೊಲೀಸರು ಹಾಗೂ ಹಿರಿಯ ಅಧಿಕಾರಿಗಳು ಪರಿಶೀಲನೆಗೆ ತೆರಳಿದ್ದಾರೆ. ಕಾನ್ಪುರದಲ್ಲಿ ಒಬ್ಬ ಶಂಕಿತನನ್ನು ಬಂಧಿಸಲಾಗಿದೆ. ಕಾರ್ಯಾಚರಣೆ ನಡೆಯುತ್ತಿದೆ ಎಂದು ಎಡಿಜಿ ದಲ್ಜೀತ್ ಚೌಧರಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.