
ಲಖನೌ(ಮೇ.05): ಬಡವರಿಗೆ ಕಡಿಮೆ ದರದಲ್ಲಿ ಆಹಾರ ಒದಗಿಸುವ ಉದ್ದೇಶದಿಂದ ತಮಿಳುನಾಡಿನಲ್ಲಿ ಅಮ್ಮಾ ಕ್ಯಾಂಟೀನ್ ಮಾದರಿಯಲ್ಲಿ ಉತ್ತರಪ್ರದೇಶದಾದ್ಯಂತ 'ಅನ್ನಪೂರ್ಣ ಭೋಜನಾಲಯ'ಗಳನ್ನು ತೆರೆಯಲು ಮುಖ್ಯಮಂತ್ರಿ ಆದಿತ್ಯನಾಥ್ ಸರ್ಕಾರ ನಿರ್ಧರಿಸಿದೆ.
'ಅನ್ನಪೂರ್ಣ ಭೋಜನಾಲಯ'ದಲ್ಲಿ ದಲಿಯಾ, ಇಡ್ಲಿ ಸಾಂಬಾರ್, ಅವಲಕ್ಕಿಯಂತಹ ತಿಂಡಿಗಳು ಕೇವಲ ಮೂರು ರೂಪಾಯಿಗೆ ಮತ್ತು ರೋಟಿ, ದಾಲ್, ಅನ್ನ ಸಾಂಬಾರ್ 5 ರೂಪಾಯಿಗೆ ಒದಗಿಸಲು ಸರ್ಕಾರ ತೀರ್ಮಾನಿಸಿದೆ.
ಮಧ್ಯಾಹ್ನ ಹಾಗೂ ರಾತ್ರಿ ಉಟದ ವ್ಯವಸ್ಥೆಯಿರಲಿದ್ದು, ಜನರು ತಾವು ಬಯಸಿದಷ್ಟು ಆಹಾರವನ್ನು ಪಡೆಯಬಹುದಾಗಿದೆ. ಹಸಿವು ಮುಕ್ತ ಯುಪಿಗಾಗಿ ಈ ಯೋಜನೆ ಎಂದು ಸರ್ಕಾರ ಹೇಳಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.