
ಚೌರಿಚೌರ (ಫೆ.22): ಉತ್ತರ ಪ್ರದೇಶದಲ್ಲಿ 4 ನೇ ಹಂತದ ಚುನಾವಣೆ ಒಂದು ಕಡೆ ನಡೆಯುತ್ತಿದ್ದರೆ ಇನ್ನೊಂದು ಕಡೆ ರಾಜಕೀಯ ನಾಯಕರ ಮಾತಿನ ಜಟಾಪಟಿ ಮುಂದುವರೆದಿದೆ. ಕಾಂಗ್ರೆಸ್, ಬಿಎಸ್ಪಿ, ಎಸ್ಪಿ ಯನ್ನು ಒಟ್ಟಾಗಿ ಅಮಿತ್ ಶಾ ಕಸಬ್ ಗೆ ಹೋಲಿಸಿದ್ದಾರೆ.
ಕಳೆದ 15 ವರ್ಷಗಳಲ್ಲಿ ಉತ್ತರ ಪ್ರದೇಶವನ್ನು ಎಸ್ಪಿ ಹಾಗೂ ಬಿಸ್ಪಿ ಪಕ್ಷಗಳು ನಾಶಪಡಿಸಿವೆ. ಉತ್ತರ ಪ್ರದೇಶದ ಜನತೆ ‘ಕಸಬ್’ ಅನ್ನು ತೊಡೆದು ಹಾಕಬೇಕು. ಕ- ಕಾಂಗ್ರೆಸ್, ಸ- ಸಮಾಜವಾದಿ, ಬ-ಬಹುಜನ ಸಮಾಜವಾದಿ ಪಕ್ಷ ಎಂದು ಶಾ ಜರಿದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.