ಉಪಹಾರ್ ದುರಂತ: ಗೋಪಾಲ್ ಅನ್ಸಾಲ್ ಶರಣಾಗತಿ

Published : Mar 20, 2017, 03:46 PM ISTUpdated : Apr 11, 2018, 01:06 PM IST
ಉಪಹಾರ್ ದುರಂತ: ಗೋಪಾಲ್ ಅನ್ಸಾಲ್ ಶರಣಾಗತಿ

ಸಾರಾಂಶ

ಉಪಹಾರ್ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲೀಫ್ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಗೋಪಾಲ್ ಅನ್ಸಾಲ್ ತಿಹಾರ್ ಜೈಲು ಅಧಿಕಾರಿಗಳಿಗೆ ಶರಣಾಗಿದ್ದಾರೆ.

ನವದೆಹಲಿ (ಮಾ.20): ಉಪಹಾರ್ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲೀಫ್ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಗೋಪಾಲ್ ಅನ್ಸಾಲ್ ತಿಹಾರ್ ಜೈಲು ಅಧಿಕಾರಿಗಳಿಗೆ ಶರಣಾಗಿದ್ದಾರೆ.

ರಾಷ್ಟ್ರಪತಿಯವರಿಗೆ ದಯಾ ಮನವಿ ಸಲ್ಲಿಸಿದ್ದರಿಂದ ಶರಣಾಗಲು ಹೆಚ್ಚಿನ ಸಮಯಾವಕಾಶ ನೀಡಬೇಕೆಂದು ಗೋಪಾಲ್ ಅನ್ಸಾಲ್ ಸುಪ್ರೀಂಕೋರ್ಟ್ ನಲ್ಲಿ ಮರು ಅರ್ಜಿ ಸಲ್ಲಿಸಿದ್ದರು. ಆದರೆ ಮುಖ್ಯ ನ್ಯಾ. ಖೇಹರ್ ಮತ್ತು ನ್ಯಾ. ಡಿ.ವೈ ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ಈ ಅರ್ಜಿಯನ್ನು ನಿರಾಕರಿಸಿದ್ದು ಇಂದು ಸಂಜೆಯೊಳಗೆ ಶರಣಾಗಬೇಕು ಮತ್ತು ಒಂದು ವರ್ಷ ಜೈಲು ಶಿಕ್ಷೆಯನ್ನು ಪೂರೈಸಬೇಕು ಎಂದು ಅನ್ಸಾಲ್ ಗೆ ಸೂಚಿಸಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುಂಬೈ ಹೌಸಿಂಗ್ ಕಾಂಪ್ಲೆಕ್ಸ್‌ನಲ್ಲಿ ಅಗ್ನಿ ದುರಂತ, ನಿರ್ದೇಶಕ ಸಂದೀಪ್ ಸಿಂಗ್ ಸೇರಿ 40 ಮಂದಿ ರಕ್ಷಣೆ
ಹೊಸ ವರ್ಷಕ್ಕೆ ಎಲೆಕ್ಟ್ರಾನಿಕ್ ಸಿಟಿ ಹೈ ಅಲರ್ಟ್; ಮಹಿಳೆಯರ ಸುರಕ್ಷತೆಗೆ 'ರಾಣಿ ಚೆನ್ನಮ್ಮ ಪಡೆ ಸಜ್ಜು, ಪಬ್-ಬಾರ್‌ಗಳಿಗೆ ಪೊಲೀಸರ ಬಿಗಿ ರೂಲ್ಸ್!