ಟ್ರಾಫಿಕ್ ಪೊಲೀಸ್ ಆದ ಸಚಿವ ಯು.ಟಿ.ಖಾದರ್!

Published : Jan 28, 2017, 02:46 AM ISTUpdated : Apr 11, 2018, 12:36 PM IST
ಟ್ರಾಫಿಕ್ ಪೊಲೀಸ್ ಆದ ಸಚಿವ ಯು.ಟಿ.ಖಾದರ್!

ಸಾರಾಂಶ

ಆಹಾರ ಸಚಿವ ಯುಟಿ ಖಾದರ್  ನಿನ್ನೆ ಟ್ರಾಫಿಕ್​ ಪೊಲೀಸ್​ ಆಗಿದ್ದರು! ಅಚ್ಚರಿಯಾದರೂ ಇದು  ನಿಜ. ನಿನ್ನೆ  ಧಾರವಾಡದಲ್ಲಿ ಕಾರ್ಯಕ್ರಮ ಮುಗಿಸಿ  ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದ ಮುಖಾಂತರ ಬೆಂಗಳೂರಿಗೆ ಹೊರಡುವಾಗ ಟ್ರಾಫಿಕ್ ಜಾಮ್ ಆಗಿತ್ತು. ಕೊನೆಗೆ ಸಚಿವರೇ ತಮ್ಮ  ಕಾರಿಂದ ಇಳಿದು ಟ್ರಾಫಿಕ್​ ಜಾಮ್​ ಕ್ಲಿಯರ್​ ಮಾಡಲು ಮುಂದಾದರು.

ಬೆಳಗಾವಿ(ಜ.28): ಆಹಾರ ಸಚಿವ ಯುಟಿ ಖಾದರ್  ನಿನ್ನೆ ಟ್ರಾಫಿಕ್​ ಪೊಲೀಸ್​ ಆಗಿದ್ದರು! ಅಚ್ಚರಿಯಾದರೂ ಇದು  ನಿಜ. ನಿನ್ನೆ  ಧಾರವಾಡದಲ್ಲಿ ಕಾರ್ಯಕ್ರಮ ಮುಗಿಸಿ  ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದ ಮುಖಾಂತರ ಬೆಂಗಳೂರಿಗೆ ಹೊರಡುವಾಗ ಟ್ರಾಫಿಕ್ ಜಾಮ್ ಆಗಿತ್ತು.

ಕೊನೆಗೆ ಸಚಿವರೇ ತಮ್ಮ  ಕಾರಿಂದ ಇಳಿದು ಟ್ರಾಫಿಕ್​ ಜಾಮ್​ ಕ್ಲಿಯರ್​ ಮಾಡಲು ಮುಂದಾದರು. ಆದರೆ, ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಬರಲಿಲ್ಲ . ಕೊನೆಗೆ ವಿಮಾನ ಹೊರಡುವ  ಸಮಯ ಹತ್ತಿರವಾಗುತ್ತಿದ್ದಂತೆ ಅಪರಿಚಿತರ ವಾಹನದಲ್ಲಿ ಸಚಿವರು ಲಿಫ್ಟ್​ ತೆಗೆದುಕೊಂಡರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕರ್ನಾಟಕಕ್ಕೆ ಶೀತ ಅಲೆಯ ಕಂಟಕ: ರಾಯಚೂರಿನಲ್ಲಿ 9.4 ಡಿಗ್ರಿಗೆ ಕುಸಿದ ತಾಪಮಾನ! ಎಲ್ಲೆಲ್ಲಿ ಆರೆಂಜ್ ಅಲರ್ಟ್?
ಮುಕೇಶ್ ಅಂಬಾನಿ 68ರಲ್ಲೂ ಫಿಟ್ & ಎನರ್ಜಿಟಿಕ್‌ ಆಗಿರಲು ಬೆಳಗ್ಗಿನ ಈ ಅಭ್ಯಾಸ ಕಾರಣ!