ಪಾಕಿಸ್ತಾನಕ್ಕೆ ಹೋಗಿ ಹೋರಾಟ ಮಾಡಿ, ಸೆಂಥಿಲ್‌ಗೆ ಹೆಗಡೆ ಟಾಂಗ್!

Published : Sep 09, 2019, 12:13 AM ISTUpdated : Sep 09, 2019, 12:16 AM IST
ಪಾಕಿಸ್ತಾನಕ್ಕೆ ಹೋಗಿ ಹೋರಾಟ ಮಾಡಿ, ಸೆಂಥಿಲ್‌ಗೆ ಹೆಗಡೆ ಟಾಂಗ್!

ಸಾರಾಂಶ

ಸಸಿಕಾಂತ್ ಸೆಂಥಿಲ್‌ ಗೆ ಟಾಂಗ್ ಕೊಟ್ಟ ಉತ್ತರ ಕನ್ನಡ ಸಂಸದ/ ಬೇಕಾದರೆ ಪಾಕಿಸ್ತಾನಕ್ಕೆ ಹೋಗಿ ಹೋರಾಟ ಮಾಡಲಿ/ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ

ಬೆಂಗಳೂರು[ಸೆ. 09]  ‘ಈತ ಮಾಡಬೇಕಾದ ಮೊದಲ ಕೆಲಸವೆಂದರೆ ಕೂಡಲೇ ತನ್ನ ನಿಲುವನ್ನು ಬೆಂಬಲಿಸಿದವರೊಂದಿಗೆ ಪಾಕಿಸ್ತಾನಕ್ಕೆ ವಲಸೆ ಹೋಗುವುದು!  ಇದು ಪ್ರಾಯೋಗಿಕವಾಗಿಯು ಸುಲಭ ಮತ್ತು ಅಂತಿಮ ಪರಿಹಾರ ಕೂಡ.  ಇಲ್ಲೇ ಇದ್ದು ದೇಶ ಒಡೆಯುವ ಬದಲು, ಅಲ್ಲಿಗೆ ಹೋಗಿ ನಮ್ಮ ದೇಶ ಮತ್ತು ನಮ್ಮ ಸರ್ಕಾರದ ವಿರುದ್ಧ ನೇರ ಹೋರಾಟ ಮಾಡುವುದು ಒಳಿತು! ಇದರಲ್ಲಾದರು ನೀಯತ್ತು ತೋರಿಸಲಿ’

ಭಾರೀ ಅವ್ಯವಹಾರದಲ್ಲಿ ರಾಜೀನಾಮೆ ಕೊಟ್ಟ ಸೆಂಥಿಲ್?

ಹೀಗೆಂದು ರಾಜೀನಾಮೆ ಕೊಟ್ಟ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಅವರನ್ನು ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆ ತರಾಟೆಗೆ ತೆಗೆದುಕೊಂಡಿದ್ದಾರೆ.

 ಜಮ್ಮು ಕಾಶ್ಮೀರಕ್ಕೆ ಸಂಬಂಧಿಸಿದ್ದ ಆರ್ಟಿಕಲ್ 370ನ್ನು ತೆಗೆದು ಹಾಕಿದ್ದು ಸೇರಿದಂತೆ ಕೇಂದ್ರ ಸರ್ಕಾರದ ಅನೇಕ ವಿಚಾರಗಳನ್ನು ಸೆಂಥಿಲ್ ವಿರೋಧಿಸಿದ್ದರು ಎಂಬುದಕ್ಕೆ ಹೆಗಡೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರು ಜನರಿಗೆ ಹೊಟ್ಟೆತುಂಬಾ ಬಿರಿಯಾನಿ ಬಾಡೂಟ ಕೊಟ್ಟ ಕುಟುಂಬ ಸಾಲದ ಸುಳಿಗೆ ಸಿಲುಕಿ ಆತ್ಮ*ಹತ್ಯೆ!
ಮದುವೆಯಾದ್ರೆ ಸಿಗುತ್ತೆ 2.5 ಲಕ್ಷ ರೂಪಾಯಿ; ಶೇ.99 ಜನರಿಗೆ ಈ ವಿಷಯವೇ ಗೊತ್ತಿಲ್ಲ