2014ರಲ್ಲಿ ಬಿಡುಗಡೆಯಾದ "ಯಾನ" ಬಳಿಕ "ಉತ್ತರಕಾಂಡ"ವು ಎಸ್.ಎಲ್.ಭೈರಪ್ಪನವರ ಹೊಚ್ಚ ಹೊಸ ಕಾದಂಬರಿಯಾಗಿದೆ.
ಹಾಸನ ಜಿಲ್ಲೆಯವರಾದ ಎಸ್.ಎಲ್.ಭೈರಪ್ಪನವರ ಕಾದಂಬರಿಗಳು ಕನ್ನಡದ ಓದುಗರ ಫೇವರಿಟ್ ಎನಿಸಿವೆ. ಉತ್ತರಕಾಂಡವೂ ಸೇರಿ ಭೈರಪ್ಪನವರು ಇಲ್ಲಿಯವರೆಗೆ 24 ಕಾದಂಬರಿಗಳನ್ನು ಬರೆದಿದ್ದಾರೆ. ಅನೇಕ ಕಾದಂಬರಿಗಳು ಬೇರೆ ಬೇರೆ ಭಾಷೆಗಳಿಗೆ ಅನುವಾದಗೊಂಡಿವೆ. ಕೆಲ ಕಾದಂಬರಿಗಳು ಸಿನಿಮಾ ಕೂಡ ಆಗಿವೆ.