ಮುಂದಿನ ಮೂರು ದಿನ ಭಾರೀ ಮಳೆ ಎಚ್ಚರಿಕೆ

Published : Aug 23, 2018, 04:46 PM ISTUpdated : Sep 09, 2018, 09:18 PM IST
ಮುಂದಿನ ಮೂರು ದಿನ ಭಾರೀ ಮಳೆ ಎಚ್ಚರಿಕೆ

ಸಾರಾಂಶ

ಮುಂದಿನ ಮೂರು ದಿನಗಳ ಕಾಲ ಭಾರೀ ಪ್ರಮಾಣದಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. 

ಡೆಹ್ರಾಡೂನ್ :  ಈಗಾಗಲೇ ಹಲವು ರಾಜ್ಯಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿದು ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.

ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು ಉತ್ತರಾಖಂಡ್ ನಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು  ಹವಾಮಾನ ಇಲಾಖೆ ಹೇಳಿದೆ. 

ಇಲ್ಲಿನ ಡೆಹ್ರಾಡೂನ್, ಉತ್ತರಕಾಶಿ,  ಉದಾಮ್ ಸಿಂಗ್ ನಗರ ಸೇರಿದಂತೆ ಹಲವೆಡೆ ಕಳೆದ  24 ಗಂಟೆಗಳಿಂದಲೂ ಕೂಡ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು, ಮುಂದಿನ ಮೂದು ಭಾರೀ ಮಳೆ ಸುರಿಯಲಿದೆ ಎಂದು ಎಚ್ಚರಿಸಿದೆ. 

ಈ ನಿಟ್ಟಿನಲ್ಲಿ ಜನರು ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಉತ್ತರಕನ್ನಡ: ನೀರು ಕೇಳುವ ನೆಪದಲ್ಲಿ ವೃದ್ಧೆಯ ಚಿನ್ನದ ಸರ ಎಗರಿಸಿ ಖದೀಮರು ಎಸ್ಕೇಪ್!
ಬಿಜೆಪಿಯಿಂದ ಟಿಕೆಟ್ ಗಿಟ್ಟಿಸಿಕೊಂಡ ಸೋನಿಯಾ ಗಾಂಧಿಗೆ ಕೇರಳ ಚುನಾವಣೆಯಲ್ಲಿ ಸೋಲು