ಅರುಣಾಚಲ ಪ್ರದೇಶದ ನೂತನ ರಾಜ್ಯಪಾಲರಾಗಿ ವಿ. ಷಣ್ಮುಗನಾಥನ್ ನೇಮಕ

Published : Sep 14, 2016, 11:25 AM ISTUpdated : Apr 11, 2018, 12:58 PM IST
ಅರುಣಾಚಲ ಪ್ರದೇಶದ ನೂತನ ರಾಜ್ಯಪಾಲರಾಗಿ ವಿ. ಷಣ್ಮುಗನಾಥನ್ ನೇಮಕ

ಸಾರಾಂಶ

ಇಟಾನಗರ(ಸೆ.15): ಮೇಘಾಲಯದ ರಾಜ್ಯಪಾಲ ವಿ. ಷಣ್ಮುಗನಾಥನ್ ಇಂದು ಹೆಚ್ಚುವರಿಯಾಗಿ ಅರುಣಾಚಲ ಪ್ರದೇಶದ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಗುವಾಹಟಿ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಅಜಿತ್ ಸಿಂಗ್ ಪ್ರಮಾಣವಚನ ಬೋಧಿಸಿದರು. ಈ ಸಂದರ್ಭದಲ್ಲಿ ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪ್ರೇಮ್ ಖಂಡೂ ಹಾಗೂ ಸಚಿವ ಸಚಿವ ಸಂಪುಟದ ಸಹೊದ್ಯೋಗಿಗಳು ಹಾಜರಿದ್ದರು.

ಅರುಣಾಚಲದಲ್ಲಿ ಕಾಂಗ್ರೆಸ್ ಸರಕಾರವನ್ನು ಸುಪ್ರೀಂಕೋರ್ಟ್ ಪುನರ್'ಸ್ಥಾಪನೆ ಮಾಡಿದ ಬಳಿಕ, ಸೆ.12ರಂದು ಅಂದಿನ ರಾಜ್ಯಪಾಲ ಜ್ಯೋತಿ ಪ್ರಸಾದ್ ರಾಜ್'ಕೋವಾ ಅವರನ್ನು ವಜಾಗೊಳಿಸಲಾಗಿತ್ತು. ಅವರ ರಾಜಿನಾಮೆಯಿಂದ ತೆರವಾದ ಸ್ಥಾನಕ್ಕೆ ವಿ. ಷಣ್ಮುಗನಾಥನ್ ಅವರನ್ನು ಹೆಚ್ಚವರಿ ರಾಜ್ಯಪಾಲರಾಗಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ನೇಮಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

India Latest News Live: ನಿತೀಶ್‌ ಹಿಜಾಬ್ ಎಳೆದಿದ್ದ ವೈದ್ಯೆಗೆ ಜಾರ್ಖಂಡ್‌ 3 ಲಕ್ಷ ರು. ವೇತನ ಆಫರ್‌
ಗ್ಯಾರಂಟಿ ಎಫೆಕ್ಟ್: ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ಉಗ್ರಪ್ಪ ಆತಂಕ; ಸತ್ಯ ಒಪ್ಪಿಕೊಂಡರಾ ಕಾಂಗ್ರೆಸ್ ಹಿರಿಯ ನಾಯಕ?