ವಾರ್ಧಾ: ಸಂಕಷ್ಟದಲ್ಲಿ ಕಾಫಿ ಬೆಳೆಗಾರರು

Published : Dec 15, 2016, 06:00 AM ISTUpdated : Apr 11, 2018, 12:38 PM IST
ವಾರ್ಧಾ: ಸಂಕಷ್ಟದಲ್ಲಿ ಕಾಫಿ ಬೆಳೆಗಾರರು

ಸಾರಾಂಶ

ಕಾರ್ಮಿಕರಿಲ್ಲದೇ ಬೆಳೆಗಾರರು ಒಂದೆಡೇ ಪರದಾಡುತ್ತಿದ್ದರೇ, ಇನ್ನೊಂದು ಕಡೆ ಅಕಾಳಿಕ ಮಳೆ ಬಂದಿದ್ದರಿಂದ ತೋಟಗಳಲ್ಲಿ ಕಾಫಿ ಹಣ್ಣಾಗಿ ನಿಂತಿದ್ದು, ಮಳೆಯಿಂದಾಗಿ ಕಾಫಿ ಮತ್ತು ಮೆಣಸು ಉದುರಿ ಮಣ್ಣಾಗುತ್ತಿದೆ.

ಚಿಕ್ಕಮಗಳೂರು (ಡಿ.15): ಕಳೆದ ಎರಡು ದಿನಗಳಿಂದ ವಾರ್ಧಾ ಅಬ್ಬರಕ್ಕೆ ಸುರಿದ ಅಕಾಲಿಕ ಮಳೆಯಿಂದಾಗಿ ಚಿಕ್ಕಮಗಳೂರು ಜಿಲ್ಲೆ ಕಾಫಿ ತೋಟಗಳಲ್ಲಿ ಹಣ್ಣಾಗಿ ನಿಂತಿದ್ದ ಕಾಫಿ ಹಣ್ಣುಗಳು ಉದುರಿ ಮಣ್ಣು ಪಾಲಾಗುತ್ತಿದೆ.

ಕಾರ್ಮಿಕರಿಲ್ಲದೇ ಬೆಳೆಗಾರರು ಒಂದೆಡೇ ಪರದಾಡುತ್ತಿದ್ದರೇ, ಇನ್ನೊಂದು ಕಡೆ ಅಕಾಳಿಕ ಮಳೆ ಬಂದಿದ್ದರಿಂದ ತೋಟಗಳಲ್ಲಿ ಕಾಫಿ ಹಣ್ಣಾಗಿ ನಿಂತಿದ್ದು, ಮಳೆಯಿಂದಾಗಿ ಕಾಫಿ ಮತ್ತು ಮೆಣಸು ಉದುರಿ ಮಣ್ಣಾಗುತ್ತಿದೆ. ಮೊದಲ್ಲೇ ಸಾಲ ಸೋಲ ಮಾಡಿ ಕಷ್ಟಪಟ್ಟು ಬೆಳೆದ ಬೆಳೆಗೆ ಕೈಗೆ ಸಿಗದೇ ಕಣ್ಣು ಎದುರಲ್ಲಿಯೇ ನಾಶವಾಗುತ್ತಿದ್ದು ರೈತರಿಗೆ ಭಾರೀ ನೋವು ಉಂಟುಮಾಡಿದೆ. ರಾಜ್ಯ ಸರ್ಕಾರ ರೈತರ ನೆರವಿಗೆ ಬರಬೇಕು ಎಂದೂ ಕಾಫಿ ಬೆಳೆಗಾರರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಲುಕ್ಕುಂಡಿ ಮಣ್ಣಿನಡಿ ಹುದುಗಿದೆಯಾ 1000 ದೇಗುಲ, ಇತಿಹಾಸ ತಜ್ಞೆ ಹನುಮಾಕ್ಷಿ ಸ್ಫೋಟಕ ಮಾಹಿತಿ
ಮಹಿಳೆಯನ್ನು ಕಟ್ಟಿ ಹಾಕಿ ಮತ್ತೊಬ್ಬ ಮಹಿಳೆಯಿಂದ ಥಳಿತ, ಚಾಮರಾಜನಗರದಲ್ಲಿ ಅಮಾನುಷ ಘಟನೆ