
ವಿಶ್ವ ವಿಖ್ಯಾತ ಮೈಸೂರು ದಸರಾ ರಂಗೇರಿದೆ. ಮೈಸೂರಿನ ಪ್ರತಿಯೊಬ್ಬರ ಮನೆಯಲ್ಲಿಯೂ ಗೊಂಬೆಗಳನ್ನು ಕೂರಿಸಿ ಪೂಜೆ ಮಾಡುತ್ತಾರೆ. ಪ್ರತಿಯೊಂದು ಗೊಂಬೆಗೂ ಅದರದ್ದೇ ಆದ ಇತಿಹಾಸವಿದೆ. ಈ ಬೊಂಬೆಗಳಲ್ಲಿ ದಸರಾ ವೈಭವವನ್ನು ನೋಡಬಹುದು.
"
ದಸರಾ ವೈಭವವನ್ನು ಕಣ್ತುಂಬಿಕೊಳ್ಳುವುದೇ ಒಂದು ಸಂಭ್ರಮ. ಅಕ್ವೇಟಿಕ್ ಶೋ ಪ್ರವಾಸಿಗರ ಕಣ್ಮನ ಸೆಳೆಯುವಂತಿದೆ.
"
ವಾಯಸೇನೆ ಅಧಿಕಾರಿಗಳು, ಯೋಧರು ಸೇರಿ ಬೇರೆ ಬೇರೆ ರೀತಿಯ ವೈಮಾನಿಕ ಸಾಹಸಗಳನ್ನು ಮಾಡಿದ್ದಾರೆ. ಆ ದೃಶ್ಯಗಳು ಇಲ್ಲಿವೆ ನೋಡಿ.
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.