ಎಲೆಕ್ಷನ್‌ ಭೀತಿ, ರಾಜಸ್ಥಾನ ರೈತರ 50000 ರು. ಬೆಳೆ ಸಾಲ ಮನ್ನಾಕ್ಕೆ ನಿರ್ಧಾರ

Published : Feb 13, 2018, 09:58 AM ISTUpdated : Apr 11, 2018, 01:09 PM IST
ಎಲೆಕ್ಷನ್‌ ಭೀತಿ, ರಾಜಸ್ಥಾನ ರೈತರ 50000 ರು. ಬೆಳೆ ಸಾಲ ಮನ್ನಾಕ್ಕೆ ನಿರ್ಧಾರ

ಸಾರಾಂಶ

ಇದೇ ವರ್ಷ ವಿಧಾನಸಭಾ ಚುನಾವಣೆ ಎದುರಿಸುತ್ತಿರುವ ರಾಜಸ್ಥಾನದಲ್ಲಿ, ರೈತರ ಓಲೈಕೆಗೆ ಮುಂದಾಗಿರುವ ವಸುಂಧರಾ ರಾಜೇ ಸರ್ಕಾರ, ರಾಜ್ಯದ ಸಣ್ಣ ಮತ್ತು ಮಧ್ಯಮ ರೈತರ 50,000 ರು.ವರೆಗಿನ ಬೆಳೆ ಸಾಲ ಮನ್ನಾ ಮಾಡುವುದಾಗಿ ಘೋಷಿಸಿದೆ.

ಜೈಪುರ: ಇದೇ ವರ್ಷ ವಿಧಾನಸಭಾ ಚುನಾವಣೆ ಎದುರಿಸುತ್ತಿರುವ ರಾಜಸ್ಥಾನದಲ್ಲಿ, ರೈತರ ಓಲೈಕೆಗೆ ಮುಂದಾಗಿರುವ ವಸುಂಧರಾ ರಾಜೇ ಸರ್ಕಾರ, ರಾಜ್ಯದ ಸಣ್ಣ ಮತ್ತು ಮಧ್ಯಮ ರೈತರ 50,000 ರು.ವರೆಗಿನ ಬೆಳೆ ಸಾಲ ಮನ್ನಾ ಮಾಡುವುದಾಗಿ ಘೋಷಿಸಿದೆ.

ಸಹಕಾರಿ ಬ್ಯಾಂಕ್‌ಗಳಲ್ಲಿ ಮಾಡಲಾದ ಸಾಲಗಳಲ್ಲಿ ಮಿತಿಮೀರಿದ ಮತ್ತು ಬಾಕಿಯುಳಿದಿರುವ ವಿಭಾಗದ ಅಲ್ಪಾವಧಿ ಸಾಲಗಳಲ್ಲಿನ ಏಕ ಬೆಳೆ ಸಾಲ ಮನ್ನಾ ಮಾಡಲು ನಿರ್ಧರಿಸಲಾಗಿದೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ 8,000 ಕೋಟಿ ರು. ಹೊರೆಯಾಗಲಿದೆ. ಇತ್ತೀಚೆಗಷ್ಟೇ ರಾಜ್ಯದಲ್ಲಿ ನಡೆದ ಎರಡು ಲೋಕಸಭಾ ಮತ್ತು ಒಂದು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿತ್ತು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೊಲ್ಲೂರು ದೇವಳ ಹೆಸರಲ್ಲಿ ನಕಲಿ ವೆಬ್‌ಸೈಟ್: ಭಕ್ತರಿಗೆ ವಂಚಿಸುತ್ತಿದ್ದ ಆರೋಪಿ ನಾಸೀರ್ ಹುಸೇನ್ ಬಂಧನ
ಬಂಗಾಳದಲ್ಲಿ ಶೀಘ್ರ ಜಂಗಲ್‌ ರಾಜ್ಯ ಅಂತ್ಯ : ಮೋದಿ ಪಣ