ವಾಟಾಳ್ ಹುಟ್ಟುಹಬ್ಬ ಆಚರಣೆ ಮತ್ತು ವಿಶೇಷ

Published : Sep 26, 2017, 07:51 PM ISTUpdated : Apr 11, 2018, 01:01 PM IST
ವಾಟಾಳ್ ಹುಟ್ಟುಹಬ್ಬ ಆಚರಣೆ ಮತ್ತು ವಿಶೇಷ

ಸಾರಾಂಶ

2018ಕ್ಕೆ ವಾಟಾಳ್ ಪಕ್ಷ ಚುನಾವಣೆಗೆ ಸಿದ್ದವಾಗಿದ್ದು, ನವೆಂಬರ್ 2ಕ್ಕೆ ಚುನಾವಣೆ ಪ್ರಚಾರ ಆರಂಭಿಸುತ್ತಿದೆಯಂತೆ

ಬೆಂಗಳೂರು(ಸೆ.26):ವಾಟಾಳ್ ನಾಗರಾಜ್ ತಮ್ಮ ಹುಟ್ಟು ಹಬ್ಬವನ್ನಾ ಬೂಟ್ಸ್ ಏಟು ಬಿದ್ದ ಅಪೂರ್ವ ಜನ್ಮದಿನವೆಂದು   ಆಚರಿಸಿಕೊಂಡಿದ್ದಾರೆ.

1962 ರಲ್ಲಿ ಚಿತ್ರಮಂದಿರಗಳಲ್ಲಿ ಕನ್ನಡ ಚಿತ್ರ ಪ್ರದರ್ಶಿಸುವಂತೆ  ಮಾಡಿದ ಹೋರಾಟದಲ್ಲಿ ಪೊಲೀಸರಿಂದ ತಿಂದ ಬೂಟ್ಸ್ ಏಟಿನ ನೆನಪಿಗಾಗಿಯೇ ಇಂದು ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. 2018ಕ್ಕೆ ವಾಟಾಳ್ ಪಕ್ಷ ಚುನಾವಣೆಗೆ ಸಿದ್ದವಾಗಿದ್ದು, ನವೆಂಬರ್ 2ಕ್ಕೆ ಚುನಾವಣೆ ಪ್ರಚಾರ ಆರಂಭಿಸುತ್ತಿದೆಯಂತೆ. 'ನಮ್ಮ ಪಕ್ಷದಿಂದ 100 ಅಭ್ಯರ್ಥಿಗಳನ್ನು ರಾಜ್ಯದ ಜನತೆ ಗೆಲ್ಲಿಸಬೇಕು.ಗೆದ್ದರೆ ರಾಜ್ಯದ ಪರ ದುಡಿತೀವಿ.ಇಲ್ಲದಿದ್ರೆ ಮನೆಯಲ್ಲಿ ಕಸ ಗುಡಿಸಿಕೊಂಡು ಇರ್ತೇವೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕನ್ನಡ ಭಾಷೆ ಕಲಿಸದ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ: ಸಚಿವ ಮಧು ಬಂಗಾರಪ್ಪ
ಹೆಣ್ಣು ಭ್ರೂಣ ಹತ್ಯೆ ತಡೆಗೆ ಪ್ರತಿ ಜಿಲ್ಲೆಗೆ ನೋಡಲ್‌ ಅಧಿಕಾರಿ ನೇಮಕ: ಸಚಿವ ದಿನೇಶ್‌ ಗುಂಡೂರಾವ್‌